ಬಚ್ಚಿಟ್ಟಿದ್ದ 6 ಬಾಂಗ್ಲಾ ಮಹಿಳೆಯರ ರಕ್ಷಣೆ
Team Udayavani, Aug 11, 2018, 7:00 AM IST
ಚಿತ್ರದುರ್ಗ: ಅಕ್ರಮ ಬಾಂಗ್ಲಾ ವಲಸಿಗರನ್ನು ದೇಶದಿಂದ ಹೊರ ಹಾಕಬೇಕೆಂಬ ಒತ್ತಾಯ ಹೆಚ್ಚುತ್ತಿರುವ ಬೆನ್ನಲ್ಲೇ ನಗರದ ಹೋಟೆಲ್ ಮತ್ತು ಲಾಡ್ಜ್ಗಳ ನೆಲಮಾಳಿಗೆಯಲ್ಲಿ ಸುರಂಗ ಕೊರೆದು ಬಚ್ಚಿಟ್ಟಿದ್ದ ಬಾಂಗ್ಲಾದೇಶದ ಆರು ಮಹಿಳೆಯರನ್ನು ಪೊಲೀಸರು ಗುರುವಾರ ಪತ್ತೆ ಮಾಡಿದ್ದಾರೆ.
ಹೋಟೆಲ್ ಮತ್ತು ಲಾಡ್ಜ್ಗಳ ನೆಲಮಾಳಿಗೆಯಲ್ಲಿ ಸುರಂಗ ಕೊರೆದು ಅದರಲ್ಲಿ ಮಹಿಳೆಯರನ್ನು ಬಚ್ಚಿಟ್ಟು ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು ಎಂಬ ಮಾಹಿತಿ ಆಧರಿಸಿ ರಾಷ್ಟ್ರೀಯ ಹೆದ್ದಾರಿ -4ರ ಹೋಟೆಲ್ಗಳ ಮೇಲೆ ದಾಳಿ ನಡೆಸಿದ ಪೊಲೀಸರು,ಬಾಂಗ್ಲಾದೇಶದ ಆರು ಮಹಿಳೆಯರನ್ನು ರಕ್ಷಿಸಿ ಒಂಭತ್ತು ಪುರುಷರನ್ನು ಬಂಧಿಸಿದ್ದಾರೆ.
ಚಿತ್ರದುರ್ಗದ ಅನಾಮಿಕ ಮಾಹಿತಿದಾರನೊಬ್ಬ ಮೈಸೂರಿನ ಒಡನಾಡಿ ಸಂಸ್ಥೆಗೆ ವೇಶ್ಯಾವಾಟಿಕೆ ನಡೆಯುತ್ತಿದೆ ಎಂದು ಮಾಹಿತಿ ನೀಡಿದ್ದ. ಒಡನಾಡಿ ಸಂಸ್ಥೆಯ ಸ್ಟಾನ್ಲಿ ಮತ್ತು ಪರಶುರಾಮ್ ಈ ವಿಷಯವನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರ ಗಮನಕ್ಕೆ ತಂದಿದ್ದರು. ಇದಕ್ಕೆ ಸ್ಪಂದಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಹೋಟೆಲ್ಗಳ ಮೇಲೆ ದಾಳಿ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
MUST WATCH
ಹೊಸ ಸೇರ್ಪಡೆ
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…