ಎಚ್ಡಿಕೆ ಭತ್ತ ನಾಟಿ ಹಾಸ್ಯಾಸ್ಪದ: ಬಿಎಸ್ವೈ
Team Udayavani, Aug 12, 2018, 6:50 AM IST
ಬಳ್ಳಾರಿ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭತ್ತ ನಾಟಿ ಮಾಡಲು ಹೋಗಿದ್ದೇ ಒಂದು ಹಾಸ್ಯಾಸ್ಪದ. ಅದು ಕೇವಲ ಒಂದು ರೀತಿಯ ಶೋ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವ್ಯಂಗ್ಯವಾಡಿದರು.
ನಗರದ ಸರ್ಕಾರಿ ಅತಿಥಿಗೃಹದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಚ್.ಡಿ. ಕುಮಾರಸ್ವಾಮಿ ಮಂಡ್ಯದಲ್ಲಿ ರೈತರೊಂದಿಗೆ ಭತ್ತದ ಸಸಿ ನಾಟಿ ಮಾಡಿದ್ದಾರೆ. ಮುಖ್ಯಮಂತ್ರಿ ಭತ್ತ ನಾಟಿ ಮಾಡಿದರೆಂದು ಪ್ರಚಾರ ತೆಗೆದುಕೊಳ್ಳಲು ಇದನ್ನು ಮಾಡಿದ್ದಾರೆ. ಇದೊಂದು ಹಾಸ್ಯಾಸ್ಪದ ಸಂಗತಿ. ಕೆಲ ಗಂಟೆಗಳ ಕಾಲ ಗದ್ದೆಗಿಳಿದು ಸಸಿ ನಾಟಿ ಮಾಡೋದನ್ನು ಕಂಡು ರಾಜ್ಯದ ಜನರು ಆನಂದಿಸಿದ್ದಾರೆ ಎಂದು ಕುಹಕವಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್
Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ
Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ
Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್
Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ