ಎಚ್ಡಿಕೆ ಭತ್ತ ನಾಟಿ ಹಾಸ್ಯಾಸ್ಪದ: ಬಿಎಸ್ವೈ
Team Udayavani, Aug 12, 2018, 6:50 AM IST
ಬಳ್ಳಾರಿ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭತ್ತ ನಾಟಿ ಮಾಡಲು ಹೋಗಿದ್ದೇ ಒಂದು ಹಾಸ್ಯಾಸ್ಪದ. ಅದು ಕೇವಲ ಒಂದು ರೀತಿಯ ಶೋ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವ್ಯಂಗ್ಯವಾಡಿದರು.
ನಗರದ ಸರ್ಕಾರಿ ಅತಿಥಿಗೃಹದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎಚ್.ಡಿ. ಕುಮಾರಸ್ವಾಮಿ ಮಂಡ್ಯದಲ್ಲಿ ರೈತರೊಂದಿಗೆ ಭತ್ತದ ಸಸಿ ನಾಟಿ ಮಾಡಿದ್ದಾರೆ. ಮುಖ್ಯಮಂತ್ರಿ ಭತ್ತ ನಾಟಿ ಮಾಡಿದರೆಂದು ಪ್ರಚಾರ ತೆಗೆದುಕೊಳ್ಳಲು ಇದನ್ನು ಮಾಡಿದ್ದಾರೆ. ಇದೊಂದು ಹಾಸ್ಯಾಸ್ಪದ ಸಂಗತಿ. ಕೆಲ ಗಂಟೆಗಳ ಕಾಲ ಗದ್ದೆಗಿಳಿದು ಸಸಿ ನಾಟಿ ಮಾಡೋದನ್ನು ಕಂಡು ರಾಜ್ಯದ ಜನರು ಆನಂದಿಸಿದ್ದಾರೆ ಎಂದು ಕುಹಕವಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Devotion: ಭಕ್ತಿಯ ಅರ್ಥವಾದರೂ ಏನು?
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು