ಮನೆ ದೇವರಿಗೆ ಇಂದು ಸಿಎಂ ಪೂಜೆ
Team Udayavani, Aug 13, 2018, 6:35 AM IST
ಹೊಳೆನರಸೀಪುರ: ಎಚ್.ಡಿ.ಕುಮಾರಸ್ವಾಮಿ ಮುಖ್ಯ ಮಂತ್ರಿಯಾದ ಬಳಿಕ ಮೊದಲ ಬಾರಿಗೆ ಸ್ವಗ್ರಾಮ
ಹರದನಹಳ್ಳಿಗೆ ಸೋಮವಾರ ಆಗಮಿಸಲಿದ್ದಾರೆ. ಗ್ರಾಮದ ಕುಲದೇವರು ಈಶ್ವರನಿಗೆ ವಿಶೇಷ ಪೂಜೆ ಸಲ್ಲಿಸಲಿದ್ದಾರೆ.
ಮೊದಲ ಶ್ರಾವಣ ಸೋಮವಾರದ ಹಿನ್ನೆಲೆಯಲ್ಲಿ ಪತ್ನಿ ಅನಿತಾ, ಪುತ್ರ ನಿಖೀಲ್ ಜೊತೆ ಬೆಳಗ್ಗೆ 5 ಗಂಟೆಗೆ
ಬೆಂಗಳೂರಿನಿಂದ ಹೊರಟು ರಸ್ತೆ ಮೂಲಕ ನೇರ ಹರದನಹಳ್ಳಿಗೆ ಬೆಳಗ್ಗೆ 7ಗಂಟೆಗೆ ಆಗಮಿಸಿ ದೇವರ ದರ್ಶನ ಪಡೆಯಲಿದ್ದಾರೆ. ಇದು ಖಾಸಗಿ ಕಾರ್ಯಕ್ರಮವಾಗಿದೆ. ಸಮಯವಿದ್ದರೆ ತಾಲೂಕಿನ ಮಾವಿನಕೆರೆ ಬೆಟ್ಟದ ರಂಗನಾಥ ಹಾಗೂ ಪಟ್ಟಣದ ಶ್ರೀಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯಕ್ಕೂ ಭೇಟಿ ನೀಡುವ ಸಾಧ್ಯತೆ ಇದೆ. ಕುಮಾರಸ್ವಾಮಿ ಕುಟುಂಬದ ಜೊತೆ ಸೋದರ, ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಹಾಗೂ ಜಿಲ್ಲೆಯ ಜೆಡಿಎಸ್ ಶಾಸಕರು ಭಾಗವಹಿಸುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
MUST WATCH
ಹೊಸ ಸೇರ್ಪಡೆ
Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ
Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ