ಹವಾಮಾನ ವೈಪರೀತ್ಯ: ಸಿಎಂರಿಂದ ಬಾಗಿನ ರದ್ದು
Team Udayavani, Aug 13, 2018, 6:45 AM IST
ಬಾಗಲಕೋಟೆ: ಹವಾಮಾನ ವೈಪರೀತ್ಯದಿಂದ ಹೆಲಿಕಾಪ್ಟರ್ ಸೇವೆ ರದ್ದಾಗಿದೆ. ಹೀಗಾಗಿ, ಮುಖ್ಯಮಂತ್ರಿ ಕುಮಾರಸ್ವಾಮಿ ಆಲಮಟ್ಟಿಗೆ ಬಂದು ಕೃಷ್ಣೆಯ ಜಲ ಸನ್ನಿಧಿಗೆ ಬಾಗಿನ ಅರ್ಪಿಸಲು ಆಗಲಿಲ್ಲ. ಮುಂದಿನ ತಿಂಗಳು ಬಾಗಿನ ಅರ್ಪಣೆ ಕಾರ್ಯಕ್ರಮ ನಡೆಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶಿವಾನಂದ ಪಾಟೀಲ ತಿಳಿಸಿದರು.
ಆಲಮಟ್ಟಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿಯವರು ಆಲಮಟ್ಟಿಗೆ ಬಂದು ಬಾಗಿನ ಅರ್ಪಿಸಲು ಚುನಾವಣಾ ಆಯೋಗದಿಂದ ವಿಶೇಷ ಅನುಮತಿ ಪಡೆದಿದ್ದರು. ಚುನಾವಣೆ ನೀತಿ ಸಂಹಿತೆ ಇದ್ದರೂ ಈಗಾಗಲೇ ಕಾವೇರಿಗೆ ಬಾಗಿನ ಅರ್ಪಿಸಿದ್ದು, ಕೃಷ್ಣೆಗೂ ಅರ್ಪಿಸುತ್ತೇನೆಂದು ಅವರೇ ದಿನ ನಿಗದಿ ಮಾಡಿದ್ದರು. ಆದರೆ, ಅನಿವಾರ್ಯ ಕಾರಣಗಳಿಂದ ಮುಂದೂಡಬೇಕಾಗಿದೆ. ಕೃಷ್ಣೆಗೆ ಬಾಗಿನ ಅರ್ಪಿಸುವ ವಿಷಯದಲ್ಲಿ ತಾರತಮ್ಯ, ನಿರ್ಲಕ್ಷé ಎಂದು ಯಾರೂ ಭಾವಿಸಬಾರದು. ಸೆಪ್ಟೆಂಬರ್ನಲ್ಲಿ ಎಂತಹುದೇ ಪರಿಸ್ಥಿತಿ ಇದ್ದರೂ ಬಾಗಿನ ಅರ್ಪಣೆ ಕಾರ್ಯಕ್ರಮ ಮಾಡುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ
Modi ಹಸಿ ಸುಳ್ಳು: ಸಿಎಂ ಸಿದ್ದರಾಮಯ್ಯ ಕೆಂಡ; ಒಬಿಸಿ, ಎಸ್ಸಿ ಮೀಸಲಾತಿ ಹೇಳಿಕೆಗೆ ವಿರೋಧ
Lok Sabha Election; ಹಂತ 1: 14 ಕ್ಷೇತ್ರಗಳ ಬಹಿರಂಗ ಪ್ರಚಾರ ಅಂತ್ಯ: ನಾಳೆ ಮತದಾನ
MUST WATCH
ಹೊಸ ಸೇರ್ಪಡೆ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು