ಹವಾಮಾನ ವೈಪರೀತ್ಯ: ಸಿಎಂರಿಂದ ಬಾಗಿನ ರದ್ದು
Team Udayavani, Aug 13, 2018, 6:45 AM IST
ಬಾಗಲಕೋಟೆ: ಹವಾಮಾನ ವೈಪರೀತ್ಯದಿಂದ ಹೆಲಿಕಾಪ್ಟರ್ ಸೇವೆ ರದ್ದಾಗಿದೆ. ಹೀಗಾಗಿ, ಮುಖ್ಯಮಂತ್ರಿ ಕುಮಾರಸ್ವಾಮಿ ಆಲಮಟ್ಟಿಗೆ ಬಂದು ಕೃಷ್ಣೆಯ ಜಲ ಸನ್ನಿಧಿಗೆ ಬಾಗಿನ ಅರ್ಪಿಸಲು ಆಗಲಿಲ್ಲ. ಮುಂದಿನ ತಿಂಗಳು ಬಾಗಿನ ಅರ್ಪಣೆ ಕಾರ್ಯಕ್ರಮ ನಡೆಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶಿವಾನಂದ ಪಾಟೀಲ ತಿಳಿಸಿದರು.
ಆಲಮಟ್ಟಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿಯವರು ಆಲಮಟ್ಟಿಗೆ ಬಂದು ಬಾಗಿನ ಅರ್ಪಿಸಲು ಚುನಾವಣಾ ಆಯೋಗದಿಂದ ವಿಶೇಷ ಅನುಮತಿ ಪಡೆದಿದ್ದರು. ಚುನಾವಣೆ ನೀತಿ ಸಂಹಿತೆ ಇದ್ದರೂ ಈಗಾಗಲೇ ಕಾವೇರಿಗೆ ಬಾಗಿನ ಅರ್ಪಿಸಿದ್ದು, ಕೃಷ್ಣೆಗೂ ಅರ್ಪಿಸುತ್ತೇನೆಂದು ಅವರೇ ದಿನ ನಿಗದಿ ಮಾಡಿದ್ದರು. ಆದರೆ, ಅನಿವಾರ್ಯ ಕಾರಣಗಳಿಂದ ಮುಂದೂಡಬೇಕಾಗಿದೆ. ಕೃಷ್ಣೆಗೆ ಬಾಗಿನ ಅರ್ಪಿಸುವ ವಿಷಯದಲ್ಲಿ ತಾರತಮ್ಯ, ನಿರ್ಲಕ್ಷé ಎಂದು ಯಾರೂ ಭಾವಿಸಬಾರದು. ಸೆಪ್ಟೆಂಬರ್ನಲ್ಲಿ ಎಂತಹುದೇ ಪರಿಸ್ಥಿತಿ ಇದ್ದರೂ ಬಾಗಿನ ಅರ್ಪಣೆ ಕಾರ್ಯಕ್ರಮ ಮಾಡುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
MUST WATCH
ಹೊಸ ಸೇರ್ಪಡೆ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA