ಹವಾಮಾನ ವೈಪರೀತ್ಯ: ಸಿಎಂರಿಂದ ಬಾಗಿನ ರದ್ದು
Team Udayavani, Aug 13, 2018, 6:45 AM IST
ಬಾಗಲಕೋಟೆ: ಹವಾಮಾನ ವೈಪರೀತ್ಯದಿಂದ ಹೆಲಿಕಾಪ್ಟರ್ ಸೇವೆ ರದ್ದಾಗಿದೆ. ಹೀಗಾಗಿ, ಮುಖ್ಯಮಂತ್ರಿ ಕುಮಾರಸ್ವಾಮಿ ಆಲಮಟ್ಟಿಗೆ ಬಂದು ಕೃಷ್ಣೆಯ ಜಲ ಸನ್ನಿಧಿಗೆ ಬಾಗಿನ ಅರ್ಪಿಸಲು ಆಗಲಿಲ್ಲ. ಮುಂದಿನ ತಿಂಗಳು ಬಾಗಿನ ಅರ್ಪಣೆ ಕಾರ್ಯಕ್ರಮ ನಡೆಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶಿವಾನಂದ ಪಾಟೀಲ ತಿಳಿಸಿದರು.
ಆಲಮಟ್ಟಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮುಖ್ಯಮಂತ್ರಿಯವರು ಆಲಮಟ್ಟಿಗೆ ಬಂದು ಬಾಗಿನ ಅರ್ಪಿಸಲು ಚುನಾವಣಾ ಆಯೋಗದಿಂದ ವಿಶೇಷ ಅನುಮತಿ ಪಡೆದಿದ್ದರು. ಚುನಾವಣೆ ನೀತಿ ಸಂಹಿತೆ ಇದ್ದರೂ ಈಗಾಗಲೇ ಕಾವೇರಿಗೆ ಬಾಗಿನ ಅರ್ಪಿಸಿದ್ದು, ಕೃಷ್ಣೆಗೂ ಅರ್ಪಿಸುತ್ತೇನೆಂದು ಅವರೇ ದಿನ ನಿಗದಿ ಮಾಡಿದ್ದರು. ಆದರೆ, ಅನಿವಾರ್ಯ ಕಾರಣಗಳಿಂದ ಮುಂದೂಡಬೇಕಾಗಿದೆ. ಕೃಷ್ಣೆಗೆ ಬಾಗಿನ ಅರ್ಪಿಸುವ ವಿಷಯದಲ್ಲಿ ತಾರತಮ್ಯ, ನಿರ್ಲಕ್ಷé ಎಂದು ಯಾರೂ ಭಾವಿಸಬಾರದು. ಸೆಪ್ಟೆಂಬರ್ನಲ್ಲಿ ಎಂತಹುದೇ ಪರಿಸ್ಥಿತಿ ಇದ್ದರೂ ಬಾಗಿನ ಅರ್ಪಣೆ ಕಾರ್ಯಕ್ರಮ ಮಾಡುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
MUST WATCH
ಹೊಸ ಸೇರ್ಪಡೆ
Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ
ಮೊದಲ ಬಾರಿ ಕುಂದಾನಗರಿಯಲ್ಲಿ ಪ್ರಧಾನಿ ಮೋದಿ ವಾಸ್ತವ್ಯ; 28ಕ್ಕೆ ಸಮಾವೇಶ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್