ಕೆಶಿಪ್‌ ಎತ್ತಂಗಡಿ ಮಾಡಿದರೆ ಹೋರಾಟ: ಉಮೇಶ ಕತ್ತಿ


Team Udayavani, Aug 13, 2018, 6:40 AM IST

bjp-mla-umesh-katti.jpg

ಬೆಳಗಾವಿ: ಬೆಳಗಾವಿ ವಿಭಾಗದಲ್ಲಿ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಗಳು ಪೂರ್ಣಗೊಂಡಿವೆ ಎಂದು ಹೇಳಿರುವ ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ, ಇದನ್ನು ಸಾಬೀತುಪಡಿಸಿ ತೋರಿಸಲಿ ಎಂದು ಬಿಜೆಪಿ ಶಾಸಕ ಉಮೇಶ ಕತ್ತಿ ಸವಾಲು ಹಾಕಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿ, ಬೆಳಗಾವಿಯಿಂದ ಕೆಶಿಪ್‌ ಕಚೇರಿಗಳನ್ನು ಹಾಸನಕ್ಕೆ ಸ್ಥಳಾಂತರ ಮಾಡಿರುವ ಸಚಿವ ರೇವಣ್ಣ ಅವರ ಕ್ರಮ ಸರಿಯಲ್ಲ. ಇದು ಸಮ್ಮಿಶ್ರ ಸರ್ಕಾರಕ್ಕೆ ಉತ್ತರ ಕರ್ನಾಟಕದ ಮೇಲೆ ಇರುವ ಪ್ರೀತಿಯನ್ನು ಎತ್ತಿ ತೋರಿಸುತ್ತದೆ. ಬೆಳಗಾವಿಯಿಂದ ಸ್ಥಳಾಂತರವಾಗಿರುವ ಕೆಶಿಪ್‌ ಕಚೇರಿಗಳನ್ನು ಕೂಡಲೇ ಇಲ್ಲಿ ಮುಂದುವರಿಸುವ ನಿರ್ಧಾರ ಪ್ರಕಟಿಸಬೇಕು. ಇಲ್ಲದಿದ್ದರೆ ಹೋರಾಟ ಮಾಡಲಾಗುವುದು. 

ಅಲ್ಲದೆ, ಮುಖ್ಯಮಂತ್ರಿಯವರು ಹೇಳಿದಂತೆ ಆದಷ್ಟು ಬೇಗ ಸುವರ್ಣ ವಿಧಾನಸೌಧಕ್ಕೆ ಸರ್ಕಾರದ ಕಚೇರಿಗಳನ್ನು ಸ್ಥಳಾಂತರ ಮಾಡಬೇಕು. ಈ ಬಾರಿಯ ಬಜೆಟ್‌ನಲ್ಲಿ ಉತ್ತರ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಇದೇ ಕಾರಣಕ್ಕೆ ಮಠಾಧೀಶರು ಒಂದು ದಿನ ಸುವರ್ಣ ವಿಧಾನಸೌಧದ ಮುಂದೆ ಸಾಂಕೇತಿಕ ಧರಣಿ ನಡೆಸಿದರು. ಇಷ್ಟಾದ ಮೇಲೂ ಅನ್ಯಾಯ ಮುಂದುವರಿದರೆ ಅದನ್ನು ಸಹಿಸಲು ಸಾಧ್ಯವಿಲ್ಲ. ಇದೇ ರೀತಿ ತಾರತಮ್ಯ ಧೋರಣೆ ಮುಂದುವರಿದರೆ ಹೋರಾಟ ಅನಿವಾರ್ಯ. ಇದಕ್ಕೆ ಸರ್ಕಾರ ಅವಕಾಶ ಕೊಡಬಾರದು ಎಂದರು.

ಕೆಶಿಪ್‌ ಕಚೇರಿಯನ್ನು ಹಾಸನಕ್ಕೆ ಸ್ಥಳಾಂತರ ಮಾಡಿರುವುದು ಸರಿಯಲ್ಲ.ಇದು ಲೋಕೋಪ ಯೋಗಿ ಇಲಾಖೆ ಸಚಿವರ ತಪ್ಪು ನಿರ್ಧಾರ. ಈ ಭಾಗದ ಎಲ್ಲ ಶಾಸಕರು ಸಚಿವ ಎಚ್‌.ಡಿ.ರೇವಣ್ಣ ಅವರೊಂದಿಗೆ ಚರ್ಚಿಸಿ ಈ ಕಚೇರಿಗಳನ್ನು ಇಲ್ಲಿಯೇ ಉಳಿಸಿಕೊಳ್ಳಲು ಪ್ರಯತ್ನಿಸುತ್ತೇವೆ.
– ರಮೇಶ ಜಾರಕಿಹೊಳಿ, ಸಚಿವ

ಕೆಲವು ಇಲಾಖೆಗಳಲ್ಲಿ ಕಾಮಗಾರಿಗಳು ಮುಗಿದ ಮೇಲೆ ಅದಕ್ಕೆ ಸಂಬಂಧಿಸಿದ ನಿರ್ಧಾರಗಳನ್ನು ಆಯಾ ಇಲಾಖೆಯವರು ತೆಗೆದುಕೊಳ್ಳುತ್ತಾರೆ. ಉತ್ತರ ಕರ್ನಾಟಕದಲ್ಲಿದ್ದ ಕೆಶಿಪ್‌ ಸೇರಿ ಇತರ ಕಚೇರಿಗಳನ್ನು ಹಾಸನಕ್ಕೆ ಸ್ಥಳಾಂತರ ಮಾಡುತ್ತಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಯವರಿಗೆ ಗೊತ್ತು. ಅವರನ್ನೇ ಕೇಳಬೇಕು. ಅಂತಹ ತೀರ್ಮಾನ ಕೈಗೊಳ್ಳುವ ವಿಚಾರ ನನ್ನ ಗಮನಕ್ಕೆ ಬಂದಿಲ್ಲ.
– ಎಚ್‌.ಡಿ.ಕುಮಾರಸ್ವಾಮಿ, ಮುಖ್ಯಮಂತ್ರಿ.

ಟಾಪ್ ನ್ಯೂಸ್

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

3

Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ

ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್‌ನಿಂದ 6, ಬಿಜೆಪಿಯಿಂದ 2 ಮಹಿಳೆಯರು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Bengaluru: ಕದಂಬ ಹೋಟೆಲ್‌ ಸ್ಫೋಟ ಮಾಡುವುದಾಗಿ ಬೆದರಿಕೆ 

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Mandya LokSabha Constituency:ಸಕ್ಕರೆ ನಾಡಿನ ಪಾರುಪತ್ಯಕ್ಕೆ ಸಾಂಪ್ರದಾಯಿಕ ಜಿದ್ದಾಜಿದ್ದಿ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್‌ಐಎ ವಶಕ್ಕೆ

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.