ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ: ಎಚ್ಡಿಕೆ
Team Udayavani, Aug 14, 2018, 6:50 AM IST
ಹಾಸನ: “ರಾಷ್ಟ್ರ ರಾಜಕಾರಣಕ್ಕೆ ನಾನು ಹೋಗುವುದಿಲ್ಲ. ಕರ್ನಾಟಕವೇ ನನ್ನ ಮೊದಲ ಆದ್ಯತೆ’ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
“ಕುಮಾರಸ್ವಾಮಿ ಮುಂದಿನ ದಿನಗಳಲ್ಲಿ ರಾಷ್ಟ್ರ ರಾಜಕಾರಣ ಪ್ರವೇಶಿಸುವರು. ಅವರು ರಾಷ್ಟ್ರ ರಾಜಕಾರಣಕ್ಕೆ
ಹೋಗಬೇಕೆಂಬುದು ನನ್ನ ಇಚ್ಛೆಯೂ ಆಗಿದೆ’ಎಂದು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅವರು ಹರದನಹಳ್ಳಿಯಲ್ಲಿ ಹೇಳಿಕೆ ನೀಡಿದ ಬೆನ್ನಲ್ಲೇ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.
“ದೇವೇಗೌಡರು ಯಾವ ಸಂದರ್ಭ ಉಲ್ಲೇಖೀಸಿ ನಾನು ರಾಷ್ಟ್ರ ರಾಜಕಾರಣಕ್ಕೆ ಹೋಗುವೆ ಎಂದು ಹೇಳಿದ್ದಾರೋ ಗೊತ್ತಿಲ್ಲ.ಆದರೆ ನನಗೆ ರಾಷ್ಟ್ರ ರಾಜಕಾರಣ ಇಷ್ಟವಿಲ್ಲ. ರಾಷ್ಟ್ರ ರಾಜಕಾರಣದ ಬಗ್ಗೆ ಕನಸು ಮನಸ್ಸಿನಲ್ಲೂ ನಾನು ಚಿಂತಿಸಿಲ್ಲ. ದೇವೇಗೌಡರು ಮುಖ್ಯಮಂತ್ರಿ ಸ್ಥಾನ ಬಿಟ್ಟು ರಾಷ್ಟ್ರ ರಾಜಕಾರಣಕ್ಕೆ ಹೋಗಿ ಅನುಭವಿಸಿದ ನೋವು ಕಂಡಿದ್ದೇನೆ. ಹಾಗಾಗಿ ರಾಷ್ಟ್ರ ರಾಜಕಾರಣಕ್ಕೆ ಹೋಗಲಾರೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ