ಹಲವೆಡೆ ಅಟಲ್ ಚಿತಾಭಸ್ಮ ವಿಸರ್ಜನೆ
Team Udayavani, Aug 24, 2018, 8:55 AM IST
ಚೆನ್ನೈ/ಮುಂಬಯಿ: ದೇಶದ ಹಲವೆಡೆ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಚಿತಾಭಸ್ಮ ಗುರುವಾರ ವಿಸರ್ಜಿಸ ಲಾಯಿತು. ಉತ್ತರ ಪ್ರದೇಶದ ಗೋಮತಿ ನದಿಯಲ್ಲಿ ಅವರ ಚಿತಾಭಸ್ಮ ವಿಸರ್ಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ಎಸ್ಪಿ, ಬಿ.ಎಸ್.ಪಿ. ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ನಾಯಕರು ಪಾಲ್ಗೊಂಡಿದ್ದರು. ಇದೇ ವೇಳೆ, ತಮಿಳುನಾಡಿಗೂ ಚಿತಾಭಸ್ಮ ತರಲಾಗಿದ್ದು, ಬಿಜೆಪಿ ಕಚೇರಿಯಲ್ಲಿಡಲಾಗಿದೆ. ಗುರುವಾರ ಸಿಎಂ ಪಳನಿಸ್ವಾಮಿ, ಡಿಎಂಕೆ ಕಾರ್ಯಾಧ್ಯಕ್ಷ ಸ್ಟಾಲಿನ್ ಸೇರಿದಂತೆ ಅನೇಕ ನಾಯಕರು ಬಿಜೆಪಿ ಕಚೇರಿಗೆ ಬಂದು ಗೌರವ ಸಲ್ಲಿಸಿದ್ದಾರೆ.
ಇನ್ನೊಂದೆಡೆ, ರಾಜಸ್ಥಾನದಲ್ಲಿ ಅಟಲ್ ಜೀವನ ಚರಿತ್ರೆಯನ್ನು ಪಠ್ಯ ಕ್ರಮದಲ್ಲಿ ಸೇರಿಸಲು ನಿರ್ಧರಿಸಲಾಗಿದೆ. ಔರಂಗಾಬಾದ್ನಲ್ಲಿ ಮಾಜಿ ಪ್ರಧಾನಿ ಅಟಲ್ ಅವರಿಗೆ ಶ್ರದ್ಧಾಂಜಲಿ ಸಲ್ಲಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದ ಎಐಎಂಐಎಂ ಕಾರ್ಪೋರೇಟರ್ ಅನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ex-IPS officer ಸಂಜೀವ್ ಭಟ್ಗೆ 1996 ರ ಡ್ರಗ್ಸ್ ಕೇಸ್ ನಲ್ಲಿ 20 ವರ್ಷ ಜೈಲು ಶಿಕ್ಷೆ
Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ
Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Kolkata ವಿಮಾನ ನಿಲ್ದಾಣದಲ್ಲಿ ಸ್ವಯಂ ಗುಂಡಿಟ್ಟುಕೊಂಡು ಯೋಧ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ