ಚಾರ್ಮಾಡಿ ಘಾಟಿ: ಭಾರೀ ವಾಹನ ಸಂಚಾರ ನಿಷೇಧ
Team Udayavani, Aug 19, 2018, 6:40 AM IST
ಚಿಕ್ಕಮಗಳೂರು:ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ ತಿಳಿಸಿದರು. ಶನಿವಾರ ಮಾತನಾಡಿದ ಅವರು, ಶಿರಾಡಿಘಾಟಿ ರಸ್ತೆಯಲ್ಲಿ ವಾಹನ ಸಂಚಾರ ಸ್ಥಗಿತಗೊಂಡಿರುವುದರಿಂದ ಈಗ ಕರಾವಳಿಯಿಂದ ಮಲೆನಾಡಿಗೆ ಸಂಪರ್ಕ ಕಲ್ಪಿಸುವ ಏಕೈಕ ರಸ್ತೆ ಚಾರ್ಮಾಡಿ ಘಾಟಿ ರಸ್ತೆಯಾಗಿದೆ. ಈ ರಸ್ತೆಯಲ್ಲಿ ಭಾರೀ ವಾಹನಗಳು ಸಂಚರಿಸಿದರೆ ರಸ್ತೆ ಹಾಳಾಗುವುದಲ್ಲದೆ, ಇನ್ನಿತರೆ ವಾಹನಗಳ ಸಂಚಾರಕ್ಕೆ ಅಡ್ಡಿಯುಂಟಾಗುತ್ತದೆ.
ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಈಗಾಗಲೆ ಭಾರೀ ವಾಹನ ಸಂಚಾರ ನಿಷೇಧಿಸಿದ್ದಾರೆ. ಈಗ ನಮ್ಮ ಜಿಲ್ಲೆಯಲ್ಲೂ ಭಾರೀ ವಾಹನಗಳ ಸಂಚಾರ ನಿಷೇಧಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ