ಇನ್ನು ನಾಲ್ಕೈದು ತಿಂಗಳು ಶಿರಾಡಿ ಘಾಟ್ನಲ್ಲಿ ಸಂಚಾರ ಸಾಧ್ಯವಿಲ್ಲ!
Team Udayavani, Aug 19, 2018, 3:17 PM IST
ಹಾಸನ: ಇನ್ನು ನಾಲ್ಕರಿಂದ ಐದು ತಿಂಗಳ ಕಾಲ ಶಿರಾಡಿ ಘಾಟ್ನಲ್ಲಿ ಸಂಚಾರ ಸಾಧ್ಯವಿಲ್ಲ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಅವರು ಮಾಹಿತಿ ನೀಡಿದ್ದಾರೆ.
ಹೊಳೆನರಸೀಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ರೇವಣ್ಣ ಘಾಟ್ನಲ್ಲಿ ರಸ್ತೆ ಕಾಮಗಾರಿ ಸಂಪೂರ್ಣ ಮುಗಿಯುವ ವರೆಗೆ ಸಂಚಾರಕ್ಕೆ ಅವಕಾಶ ನೀಡುವುದಿಲ್ಲ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಕಾಮಗಾರಿ ಮುಗಿದ ಬಳಿಕ ಪರಿಶೀಲನೆ ನಡೆಸಿ ವರದಿ ನೀಡಿದ ಬಳಿಕವಷ್ಟೇ ವಾಹನಗಳ ಸಂಚಾರಕ್ಕೆ ತೆರವು ಮಾಡಲಾಗುವುದು ಎಂದು ತಿಳಿಸಿದ್ದಾರೆ.
3 ದಿನಗಳ ಹಿಂದೆ ಶಿರಾಡಿಘಾಟ್ ಭಾಗದಲ್ಲಿ ಅಧಿಕ ಪ್ರಮಾಣದ ಮಳೆಯಾದ ಕಾರಣ ಆ.25ರ ಬೆಳಗ್ಗೆ 6 ಗಂಟೆವರೆಗೆ ಶಿರಾಡಿ ಘಾಟಿ ರಸ್ತೆಯಲ್ಲಿ ಎಲ್ಲ ರೀತಿಯ ವಾಹನ ಸಂಚಾರ ನಿಷೇಧಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ
Congress party: ಮಾಲೀಕಯ್ಯ ಗುತ್ತೇದಾರ್ ಇಂದು ಕಾಂಗ್ರೆಸ್ ಸೇರ್ಪಡೆ
Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ
Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್
Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್ ಸೋಂಕು ಅಂಟಿಕೊಂಡೀತು ಹುಷಾರು!