ಪ್ರಕೃತಿ ವಿಕೋಪಕ್ಕೆ ಮನುಷ್ಯನ ತಪ್ಪುಗಳೇ ಪರೋಕ್ಷ ಕಾರಣ: ಹೈಕೋರ್ಟ್
Team Udayavani, Aug 21, 2018, 7:00 AM IST
ಬೆಂಗಳೂರು: ಕೇರಳ ಹಾಗೂ ಕೊಡಗಿನ ಪ್ರವಾಹ ಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಹೈಕೋರ್ಟ್, ಪ್ರಕೃತಿಯ ಈ ವಿಕೋಪಕ್ಕೆ ಮನುಷ್ಯನ ತಪ್ಪುಗಳು ಪರೋಕ್ಷ ಕಾರಣ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.
ಉಡುಪಿ ಜಿಲ್ಲೆ ಕಾರ್ಕಳ ತಾಲೂಕಿನ ಕಣಜಾರು ಗ್ರಾಮದ ಸಮೀಪ ನಡೆಯುತ್ತಿರುವ ಕಲ್ಲು ಕ್ವಾರಿಯಿಂದ ಸಮೀಪದ ಹಳ್ಳದ ನೀರು ಕಲುಷಿತಗೊಳ್ಳುತ್ತಿದೆ. ಹೀಗಾಗಿ ಕಲುಷಿತ ನೀರು ಬಿಡದಂತೆ ಕ್ರಮ ವಹಿಸುವಂತೆ ರಾಜ್ಯಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಶ್ರೀಶಾ ನಾಯಕ್ ಎಂಬುವವರು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಸೋಮವಾರ ಮುಖ್ಯನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ನೇತೃತ್ವದ ವಿಭಾಗೀಯ ಪೀಠ ನಡೆಸಿತು.
ವಿಚಾರಣೆ ವೇಳೆ ಕೇರಳ ಹಾಗೂ ಕೊಡಗಿನ ಪ್ರವಾಹ ಪರಿಸ್ಥಿತಿ ಪ್ರಸ್ತಾಪಿಸಿದ ಮುಖ್ಯನ್ಯಾಯಮೂರ್ತಿ ದಿನೇಶ್ ಮಹೇಶ್ವರಿ, ಎರಡೂ ಕಡೆ ಭೂ ಕಂಪನ ಆಗಿದ್ದರೆ ಭೂ ಗರ್ಭದ ವ್ಯತ್ಯಯಗಳಿಂದ ಏಕಾಏಕಿ ಆಗಿದೆ ಎನ್ನಬಹುದಿತ್ತು. ಆದರೆ, ಎರಡೂ ಕಡೆ ಬೆಟ್ಟಗುಡ್ಡಗಳು ಕುಸಿಯುತ್ತಿವೆ. ಪ್ರವಾಹದಿಂದಾಗಿ ಉಕ್ಕಿ ಹರಿಯುತ್ತಿರುವ ನೀರಿನಿಂದ ಉಂಟಾಗುತ್ತಿರುವ ವಿಪತ್ತಿಗೆ ಪರೋಕ್ಷವಾಗಿ ಮನುಷ್ಯರ ತಪ್ಪುಗಳು ಕಾರಣ. ನಾವೆಲ್ಲರೂ ಎಚ್ಚೆತ್ತು¤ಕೊಳ್ಳಬೇಕಾದ ಅಗತ್ಯವಿದೆ ಎಂದು ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayendra ಜತೆ ಚರ್ಚೆ: ಮಂಡ್ಯದಲ್ಲೇ ನಿರ್ಧಾರ ತಿಳಿಸುತ್ತೇನೆ ಎಂದ ಸುಮಲತಾ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
MUST WATCH
ಹೊಸ ಸೇರ್ಪಡೆ
Ballari; ಪ್ರತ್ಯೇಕ ಸ್ಥಳಗಳಲ್ಲಿ ಕರಡಿಗಳ ದಾಳಿ: ಇಬ್ಬರಿಗೆ ತೀವ್ರ ಗಾಯ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ