ಕುಟುಂಬದ ಎಲ್ಲರ ಸಾಲಮನ್ನಾ: ಸಚಿವ
Team Udayavani, Aug 21, 2018, 6:00 AM IST
ಬೆಂಗಳೂರು: ಪ್ರತ್ಯೇಕ ಪಹಣಿ ನೀಡಿ ರೈತರ ಕುಟುಂಬದಲ್ಲಿ ಎಷ್ಟೇ ಜನ ಕೃಷಿ ಸಾಲ ಮಾಡಿದ್ದರೂ ಒಂದು ಲಕ್ಷ ರೂ.ವರೆಗೆ ಸಾಲ ಮನ್ನಾ ಮಾಡಲಾಗುವುದು ಎಂದು ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ್ ಸ್ಪಷ್ಟಪಡಿಸಿದ್ದಾರೆ.
ದಿ.ದೇವರಾಜ ಅರಸರ 103ನೇ ಜಯಂತಿ ಅಂಗವಾಗಿ ವಿಧಾನಸೌಧ ಆವರಣದಲ್ಲಿರುವ ಅರಸು ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಇತ್ತೀಚೆಗೆ ಸರ್ಕಾರ ಹೊರಡಿಸಿದ ಆದೇಶದಲ್ಲಿ ಪ್ರತಿ ರೈತ ಕುಟುಂಬದ ಒಬ್ಬರ ಸಾಲಮನ್ನಾ ಮಾಡುವುದಾಗಿ ಹೇಳಿದ್ದರಿಂದ ಗೊಂದಲ ಉಂಟಾಗಿತ್ತು. ಆದರೆ ರೈತರ ಕುಟುಂಬದಲ್ಲಿ ಎಷ್ಟೇ ಜನ ಕೃಷಿ ಸಾಲ ಮಾಡಿದ್ದರೂ ಮನ್ನಾ ಮಾಡಲು ತೀರ್ಮಾನಿಸಲಾಗಿದೆ. ಹಿಂದಿನ ಸರ್ಕಾರದ ಆದೇಶ ಬದಲಿಸಲಾಗಿದೆ. ಈ ವಿಷಯದಲ್ಲಿ ಯಾವ ಗೊಂದಲವೂ ಬೇಡ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Polls: “ಮೋದಿ ಮತ್ತೂಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ