ಸೇನಾ ಕಾರ್ಯಾಚರಣೆ ಅಂತ್ಯ: ಎಡಿಜಿಪಿ


Team Udayavani, Aug 22, 2018, 6:00 AM IST

21.jpg

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸಂಕಷ್ಟಕ್ಕೆ ಒಳಗಾಗಿರುವವರ ರಕ್ಷಣೆಗಾಗಿ ವಾರದಿಂದ ನಡೆಯುತ್ತಿದ್ದ ಸೇನಾ ಕಾರ್ಯಾಚರಣೆಯನ್ನು ಸೋಮವಾರ ಸಂಜೆ ಮುಕ್ತಾಯಗೊಳಿಸಲಾಗಿದೆ. ಆದರೆ, ಜಿಲ್ಲೆಯ ಸ್ಥಿತಿಗತಿಗಳನ್ನು ಅವಲೋಕಿಸಲಾಗುತ್ತಿದ್ದು, ಜಿಲ್ಲಾಡಳಿತದ ನಿರ್ಧಾರದ ಬಳಿಕವಷ್ಟೆ ವಿವಿಧ ರಕ್ಷಣಾ ಪಡೆಗಳು ಜಿಲ್ಲೆಯಿಂದ ತೆರಳಲಿವೆ ಎಂದು ಎಡಿಜಿಪಿ ಭಾಸ್ಕರ ರಾವ್‌ ತಿಳಿಸಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಬುಧವಾರದಿಂದ ಗಂಭೀರ ಸ್ವರೂಪದಲ್ಲಿ ಹಾನಿಗೊಳಗಾಗಿರುವ ಪ್ರದೇಶಗಳಲ್ಲಿ 8 ಡ್ರೋನ್‌ಗಳ ಮೂಲಕ ಕಾರ್ಯಾಚರಣೆ ನಡೆಸಲಾಗುವುದು. ಇನ್ನೂ ಯಾರಾದರು ಸಂಕಷ್ಟದಲ್ಲಿ ಸಿಲುಕಿದ್ದಾರೆಯೇ, ಸಾಕು ಪ್ರಾಣಿಗಳು ತೊಂದರೆಗೆ ಸಿಲುಕಿಕೊಂಡಿವೆಯೇ ಎಂದು ಪರಿಶೀಲಿಸಿ ರಕ್ಷಣಾ ಕಾರ್ಯ ನಡೆಸಲಾಗುವುದು. ಡಿಜಿಪಿ ನೀಲಮಣಿ ರಾಜು ಅವರು ಮುತುವರ್ಜಿ ವಹಿಸಿ ಬಳ್ಳಾರಿ, ಕೊಪ್ಪಳ ಮತ್ತು ಕಲಬುರಗಿಯಿಂದ 16 ಮಂದಿ ಆಪರೇಟರ್‌ಗಳೊಂದಿಗೆ ಡ್ರೋನ್‌ಗಳನ್ನು ಒದಗಿಸಿದ್ದಾರೆ ಎಂದು ತಿಳಿಸಿದರು.

ಗುಡ್ಡ ಕುಸಿತ, ಮನೆಗಳು ಧರೆಗುರುಳಿದ ಭೀಕರ ಘಟನೆಗಳಲ್ಲಿ ಸಿಲುಕಿ, ತೀವ್ರ ಸಂಕಷ್ಟದಲ್ಲಿದ್ದ 1,735 ಮಂದಿಯನ್ನು ಹೆಲಿಕಾಪ್ಟರ್‌, ಹಗ್ಗಗಳನ್ನು ಬಳಸಿ
ರಕ್ಷಿಸಲಾಗಿದೆ. ಇನ್ನು ಸಂತ್ರಸ್ತರಿಗೆ ನೆರವು, ಪುನರ್ವಸತಿ ನಡೆಯಬೇಕಿದೆ. ಒಟ್ಟು 7 ಮಂದಿ ಸಾವನ್ನಪ್ಪಿದ್ದು, ನಾಲ್ವರು ನಾಪತ್ತೆಯಾಗಿದ್ದಾರೆ. ಹಲವರು ಮನೆಗಳನ್ನು ತೊರೆದಿದ್ದು, ಇದನ್ನು ದುರುಪಯೋಗಪಡಿಸಿಕೊಂಡು ಕಳ್ಳತನಗಳು ನಡೆಯುತ್ತಿವೆ. ಈ ಹಿನ್ನೆಲೆಯಲ್ಲಿ 215 ಗೃಹರಕ್ಷಕ ಸಿಬ್ಬಂದಿಯನ್ನು ರಕ್ಷಣೆಗೆ ನಿಯೋಜಿಸಲಾ ಗಿದೆ. ಸಂತ್ರಸ್ತರ ಹೆಸರಿನಲ್ಲಿ ಡಬ್ಬಿಗಳನ್ನು ಹಿಡಿದು ಹಣ ಸಂಗ್ರಹಿಸುವುದಕ್ಕೆ ಎಲ್ಲಿಯೂ ಅವಕಾಶವಿಲ್ಲ. ಸಾಮಾಜಿಕ ಜಾಲತಾಣಗಳಲ್ಲಿ ಹವಾಗುಣ ಮತ್ತು ಕೊಡಗಿನ ಸ್ಥಿತಿಗತಿ ಕುರಿತು ಸುಳ್ಳು ಸುದ್ದಿ ಹರಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಭಾಸ್ಕರ ರಾವ್‌ ಎಚ್ಚರಿಸಿದರು. 

ತಿಂಗಳ ವೇತನ ಘೋಷಣೆ: ಸಂತ್ರಸ್ತರಿಗೆ ನೆರವಾಗಲು ಸ್ಥಾಪಿಸಲಾಗಿರುವ ಸಿಎಂ ಪರಿಹಾರ ನಿಧಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್‌ ತಿಂಗಳ ವೇತನ ನೀಡುವುದಾಗಿ ಘೋಷಿಸಿದರು. 

ಟಾಪ್ ನ್ಯೂಸ್

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe Beach: ಲೈಫ್‌ಗಾರ್ಡ್‌ ಮೇಲೆ ಹಲ್ಲೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ

Malpe ಷೇರು ಮಾರುಕಟ್ಟೆ ಹೂಡಿಕೆ: ವಂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

ರಾಜ್ಯದಲ್ಲಿ ಶೇ.70.64 ದಾಖಲೆ ಮತದಾನ; 14 ಕ್ಷೇತ್ರಗಳ ಅಂತಿಮ ಮತದಾನ ಪ್ರಮಾಣ ಪ್ರಕಟ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

Election Commission; ಜೂ.6ರ ವರೆಗೆ ನೀತಿ ಸಂಹಿತೆ ಸಡಿಲಿಕೆ ಇಲ್ಲ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

ಕೋರ್ಟ್‌ ಆವರಣದಲ್ಲೇ ಕಣ್ಣೀರಿಟ್ಟ ಎಚ್‌.ಡಿ. ರೇವಣ್ಣ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Prajwal Revanna ಪರ ಮಾತನಾಡಲಾರೆ, ರೇವಣ್ಣ ಪರ ಮಾತ್ರ ಹೋರಾಟ: ಕುಮಾರಸ್ವಾಮಿ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

Parameshwara; ಪ್ರಜ್ವಲ್‌ ಪ್ರಕರಣದಲ್ಲಿ ಸಿಬಿಐ ತನಿಖೆ ಅಗತ್ಯವಿಲ್ಲ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಡಾ| ಲಕ್ಷ್ಮಣ ಪ್ರಭು ಅವರಿಗೆ ಪ್ರಸಿಡೆಂಟ್‌ ಅವಾರ್ಡ್‌

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

ಟೈಮ್ಸ್‌ ಹೈಯರ್‌ ಎಜುಕೇಶನ್‌ ಏಷ್ಯಾ ಯೂನಿವರ್ಸಿಟಿ ಮಾಹೆ ವಿವಿಗೆ ಉನ್ನತ ಶ್ರೇಯಾಂಕ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Brahmavar ಬಾವಿಗಿಳಿದ ಓರ್ವ ಸಾವು, ಇನ್ನೋರ್ವನ ರಕ್ಷಣೆ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Karkala: ಸುಡುಮದ್ದು ಘಟಕದಲ್ಲಿ ಸ್ಫೋಟ; ಓರ್ವ ಮಹಿಳೆ ಸೇರಿ ಇಬ್ಬರಿಗೆ ಗಾಯ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.