ಕೊಡಗು; ಮಹಾಮಳೆಗೆ ಕೊಚ್ಚಿ ಹೋಯ್ತು ಯುವತಿಯರಿಬ್ಬರ ಮದುವೆ ಕನಸು!


Team Udayavani, Aug 22, 2018, 6:42 PM IST

marriage.jpg

ಕೊಡಗು: ಮಹಾಮಳೆಗೆ ದಕ್ಷಿಣದ ಕಾಶ್ಮೀರ ಎನಿಸಿಕೊಂಡಿದ್ದ ಕೊಡಗಿನ ಜನರ ಬದುಕು ಕೊಚ್ಚಿ ಹೋಗಿದ್ದರೆ, ಮತ್ತೊಂದೆಡೆ ಒಬ್ಬೊಬ್ಬರದ್ದು ಕರುಣಾಜನಕ ಕಥೆಯಾಗಿದೆ. ಬದುಕಿನಲ್ಲಿ ಹಲವಾರು ನಿರೀಕ್ಷೆ, ಆಸೆಗಳನ್ನು ಇಟ್ಟುಕೊಂಡಿದ್ದ ಇಬ್ಬರು ಯುವತಿಯರ ಸಪ್ತಪದಿ ತುಳಿಯುವ ಕನಸು ಕೊಚ್ಚಿ ಹೋಗಿದೆ.

ಮಡಿಕೇರಿ ತಾಲೂಕಿನ ಮಕ್ಕಂದೂರು ಗ್ರಾಮದ ಮಂಜುಳಾಗೆ ಆಗಸ್ಟ್ 26ರಂದು ಹಾಗು ರಂಜಿತಾಗೆ ಸೆಪ್ಟೆಂಬರ್ 12ರಂದು ಮದುವೆ ನಿಶ್ಚಯವಾಗಿತ್ತು. ಅಷ್ಟೇ ಅಲ್ಲ ಸುಮಾರು 500ಕ್ಕೂ ಅಧಿಕ ಆಮಂತ್ರಣ ಪತ್ರಿಕೆಗಳನ್ನು ಹಂಚಿದ್ದರು.

ಆದರೆ ಏಕಾಏಕಿ ಸುರಿದ ವರುಣನ ಅಬ್ಬರಕ್ಕೆ ಮದುವೆಗಾಗಿ ತೆಗೆದಿಟ್ಟಿದ್ದ ಸೀರೆ, ಬಟ್ಟೆ, ಹಣ, ಚಿನ್ನವೆಲ್ಲಾ ಮನೆಯ ಜೊತೆಯೇ ಕೊಚ್ಚಿ ಹೋಗಿದೆ. ಇದೀಗ ಇಡೀ ಕುಟುಂಬ ಪರಿಹಾರ ಕೇಂದ್ರದಲ್ಲಿ ಆಶ್ರಯ ಪಡೆದಿದೆ. ಇಬ್ಬರಿಗೂ ಕೇರಳದ ಯುವಕರ ಜೊತೆ ಮದುವೆ ನಿಶ್ಚಯವಾಗಿತ್ತು.

ಮಳೆ, ಪ್ರವಾಹಕ್ಕೆ ಕೇರಳ ಕೂಡಾ ನಲುಗಿ ಹೋಗಿದೆ. ಏತನ್ಮಧ್ಯೆ ವರನ ಕಡೆಯವರು ಆಡಂಬರವಿಲ್ಲದೆ ಮದುವೆಯಾಗಲು ಸಮ್ಮತಿ ಸೂಚಿಸಿದ್ದು, ಈ ಬಗ್ಗೆ ಮನೆಯ ಹಿರಿಯರು ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಸಹೋದರಿಯರ ಅಣ್ಣ ಮಾಧ್ಯಮದ ಜೊತೆ ಮಾತನಾಡುತ್ತ ತಿಳಿಸಿದ್ದಾರೆ.

ಟಾಪ್ ನ್ಯೂಸ್

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.