ಬೀಗರ ಔತಣದ ಹಣ ಸಂತ್ರಸ್ತರ ನಿಧಿಗೆ
Team Udayavani, Aug 23, 2018, 7:00 AM IST
ಮಂಡ್ಯ: ಪುತ್ರನ ಮದುವೆ ಮಾಡಿದ ಸಂಭ್ರಮದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಇದೀಗ ಬೀಗರ ಔತಣ ಕೂಟ ರದ್ದುಪಡಿಸಿ ಅದಕ್ಕೆ ಖರ್ಚಾಗುತ್ತಿದ್ದ 10 ಲಕ್ಷ ರೂ. ಹಣವನ್ನು ಕೊಡಗು ನೆರೆ ಸಂತ್ರಸ್ತರ ನಿಧಿಗೆ ಸಮರ್ಪಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲೆಯ ಜನರ ಋಣ ನಮ್ಮ ಮೇಲಿದೆ. ಅವರು ಸಂಕಷ್ಟದಲ್ಲಿರುವಾಗ ನಾವಿಲ್ಲಿ ಔತಣಕೂಟ ಏರ್ಪಡಿಸಿಕೊಂಡು ಸಂಭ್ರಮಿಸುವುದು ಸರಿಯಲ್ಲ. ಅದಕ್ಕಾಗಿಯೇ ಆ.26ರಂದು ಏರ್ಪಡಿಸಿದ್ದ ಬೀಗರ ಔತಣಕೂಟ ಸಮಾರಂಭ ರದ್ದುಪಡಿಸಿ ಅದಕ್ಕೆ ಖರ್ಚಾಗುವ ಹಣವನ್ನು ಕೊಡಗು ಸಂತ್ರಸ್ತರ ಪರಿಹಾರ ನಿಧಿಗೆ ನೀಡುವುದೇ ಉತ್ತಮ ಎಂದು ನಿರ್ಧರಿಸಿ ತೀರ್ಮಾನ ಕೈಗೊಂಡಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
MUST WATCH
ಹೊಸ ಸೇರ್ಪಡೆ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ