ಬೀಗರ ಔತಣದ ಹಣ ಸಂತ್ರಸ್ತರ ನಿಧಿಗೆ
Team Udayavani, Aug 23, 2018, 7:00 AM IST
ಮಂಡ್ಯ: ಪುತ್ರನ ಮದುವೆ ಮಾಡಿದ ಸಂಭ್ರಮದಲ್ಲಿರುವ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ಇದೀಗ ಬೀಗರ ಔತಣ ಕೂಟ ರದ್ದುಪಡಿಸಿ ಅದಕ್ಕೆ ಖರ್ಚಾಗುತ್ತಿದ್ದ 10 ಲಕ್ಷ ರೂ. ಹಣವನ್ನು ಕೊಡಗು ನೆರೆ ಸಂತ್ರಸ್ತರ ನಿಧಿಗೆ ಸಮರ್ಪಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊಡಗು ಜಿಲ್ಲೆಯ ಜನರ ಋಣ ನಮ್ಮ ಮೇಲಿದೆ. ಅವರು ಸಂಕಷ್ಟದಲ್ಲಿರುವಾಗ ನಾವಿಲ್ಲಿ ಔತಣಕೂಟ ಏರ್ಪಡಿಸಿಕೊಂಡು ಸಂಭ್ರಮಿಸುವುದು ಸರಿಯಲ್ಲ. ಅದಕ್ಕಾಗಿಯೇ ಆ.26ರಂದು ಏರ್ಪಡಿಸಿದ್ದ ಬೀಗರ ಔತಣಕೂಟ ಸಮಾರಂಭ ರದ್ದುಪಡಿಸಿ ಅದಕ್ಕೆ ಖರ್ಚಾಗುವ ಹಣವನ್ನು ಕೊಡಗು ಸಂತ್ರಸ್ತರ ಪರಿಹಾರ ನಿಧಿಗೆ ನೀಡುವುದೇ ಉತ್ತಮ ಎಂದು ನಿರ್ಧರಿಸಿ ತೀರ್ಮಾನ ಕೈಗೊಂಡಿದ್ದೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ