ಕೊಪ್ಪದಲ್ಲಿ ಭೂಕಂಪನ ಅನುಭವ


Team Udayavani, Aug 26, 2018, 6:00 AM IST

kopa.jpg

ಚಿಕ್ಕಮಗಳೂರು: ಕೊಪ್ಪ ತಾಲೂಕಿನ ಕೊಗ್ರೆ ಗ್ರಾಮದಲ್ಲಿ ಶುಕ್ರವಾರ ಮಧ್ಯರಾತ್ರಿ ಮತ್ತೂಮ್ಮೆ ಭೂಮಿಯೊಳಗಿಂದ ಭಾರೀ ಶಬ್ಧ ಕೇಳಿ ಬಂದಿದ್ದು, ಕೆಲ ಮನೆಗಳು ಬಿರುಕು ಬಿಟ್ಟಿವೆ. ಕಳೆದ ಕೆಲವು ದಿನಗಳಿಂದ ಕೊಗ್ರೆ ಹಾಗೂ ಸುತ್ತಲ ಗ್ರಾಮಗಳಲ್ಲಿ ಪದೇಪದೆ ಭೂಮಿಯೊಳಗಿಂದ ಶಬ್ಧ ಕೇಳಿ ಬರುತ್ತಿದೆ. ಭೂಮಿ ಕಂಪಿಸಿದ ಅನುಭವವಾಗುತ್ತಿದೆ.

ಈ ಹಿಂದೆಯೂ ಕೆಲ ಮನೆಗಳು ಬಿರುಕು ಬಿಟ್ಟಿದ್ದವು. ಇದೀಗ ಶುಕ್ರವಾರ ಮಧ್ಯರಾತ್ರಿ ಮತ್ತೂಮ್ಮೆ ಇಂತಹುದೇ ಅನುಭವವಾಗಿದೆ. ಕೊಗ್ರೆ, ಅಬ್ಬಿಕಲ್ಲು ಗ್ರಾಮದಲ್ಲಿ ಈ ರೀತಿಯ ಅನುಭವವಾಗಿದೆ. ನಿರಂತರ ಶಬ್ಧ, ಭೂಕುಸಿತದಿಂದ ಜನ ತೀವ್ರ ಆತಂಕಕ್ಕೆ ಒಳಗಾಗಿದ್ದಾರೆ.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ ಎಂ.ಕೆ.ಶ್ರೀರಂಗಯ್ಯ, ಕೊಗ್ರೆ ಗ್ರಾಮದಲ್ಲಿ ಭೂಕಂಪ ಆಗಿಲ್ಲ. ಈ ಕುರಿತು ಜನರು ಭಯಪಡಬೇಕಾದ ಅವಶ್ಯಕತೆಯಿಲ್ಲ ಎಂದರು.

ಶನಿವಾರ ಕೊಗ್ರೆ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದೇನೆ. ಆ ಗ್ರಾಮಕ್ಕೆ ಕಳೆದ ವಾರ ಬೆಂಗಳೂರಿನ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ವಿಜ್ಞಾನಿಗಳು ಸಹ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಗುಡ್ಡಗಳಲ್ಲಿ ಇರುವಂತಹ ಕೆಲವು ಗ್ಯಾಪ್‌ಗ್ಳು ಸೇರಿಕೊಳ್ಳುತ್ತಿವೆ. ಒಮ್ಮೇಲೆ ಗುಡ್ಡ ಕೆಳಗೆ ಇಳಿದಾಗ ಈ ರೀತಿಯ ಶಬ್ಧವಾಗುತ್ತದೆ. ಸಹಜವಾಗಿಯೇ ಆಗ ಸುತ್ತಲ ಪ್ರದೇಶಗಳಲ್ಲಿ ಭೂಮಿ ಕಂಪಿಸುತ್ತದೆ.ಸ್ಥಳಕ್ಕೆ ಭೇಟಿ ನೀಡಿದ್ದ ವಿಜ್ಞಾನಿಗಳು ಸಹ ಇದೇ ರೀತಿಯ ವರದಿ ಸಲ್ಲಿಸಿದ್ದಾರೆ. ಜತೆಗೆ ಕೊಗ್ರೆ ಗ್ರಾಮದಲ್ಲಿ ಒಂದು ಗುಹೆ ಇದೆ. ಆ ಗುಹೆ ಎಲ್ಲಿಗೆ ಹೋಗುತ್ತದೆ ಎಂಬುದು ತಿಳಿದಿಲ್ಲ. ಒಳಗೆ ಕೊಚ್ಚೆ ಇರುವುದರಿಂದ ಹೋಗಿ ಪರಿಶೀಲಿಸಲೂ ಆಗುತ್ತಿಲ್ಲ. ಆ ಗುಹೆಯಲ್ಲಿಯೂ ಗ್ಯಾಪ್‌ ಇದ್ದು, ಉತ್ತಮ ಮಳೆ ಆಗಿರುವುದರಿಂದ ಸದರಿ ಗ್ಯಾಪ್‌ ಮುಚ್ಚುತ್ತಿದೆ. ಅದರಿಂದಲೂ ಶಬ್ದವಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.

ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ರಿಕ್ಟರ್‌ ಮಾಪಕಗಳನ್ನು ಅಳವಡಿಸಲಾಗಿದೆ. ಅದರಲ್ಲಿ ಭೂಕಂಪವಾದ ಕೂಡಲೆ ಮಾಹಿತಿ ಲಭ್ಯವಾಗುತ್ತದೆ. ಆದರೆ, ನಮ್ಮ ಜಿಲ್ಲೆಯಲ್ಲಿ ಭೂಕಂಪವಾಗಿರುವ ಮಾಹಿತಿ ಇಲ್ಲ ಎಂದು ಹೇಳಿದರು.

ಟಾಪ್ ನ್ಯೂಸ್

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.