ರಾಹುಲ್ ಗಾಂಧಿ ದೇಶದ ಕ್ಷಮೆಯಾಚಿಸಲಿ: ಜೋಶಿ
Team Udayavani, Aug 26, 2018, 10:19 AM IST
ಧಾರವಾಡ: ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ರಾಹುಲ್ ಗಾಂಧಿ ಅವರು ದೇಶದ ಗೌರವಕ್ಕೆ ಧಕ್ಕೆ ತರುವಂತೆ ವಿದೇಶದಲ್ಲಿ ಹುಚ್ಚರಂತೆ ಮಾತನಾಡುತ್ತಿದ್ದು, ಈ ಕೂಡಲೇ ದೇಶದ ಕ್ಷಮೆಯಾಚಿಸಬೇಕೆಂದು ಸಂಸದ ಪ್ರಹ್ಲಾದ ಜೋಶಿ ಹೇಳಿದರು.
ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ಎಸ್ಎಸ್ ಸಂಘಟನೆಯನ್ನು ಭಯೋತ್ಪಾದನೆಗೆ ಹೋಲಿಸಿದ್ದಲ್ಲದೇ ದೇಶದಲ್ಲಿನ ನಿರುದ್ಯೋಗ ಕಾರಣದಿಂದಲೇ ಐಎಸ್ಐ ಬೆಳೆಯುತ್ತಿದೆ ಎಂಬುದಾಗಿ ಹೇಳಿಕೆ ನೀಡಿದ್ದಾರೆ. ಈ ರೀತಿ ಹುಚ್ಚರಂತೆ ಮಾತನಾಡಿ ದೇಶದ ಗೌರವ ಕಡಿಮೆ ಮಾಡುತ್ತಿರುವ ಅವರಿಗೆ ಬುದ್ಧಿ ಇಲ್ಲ ಎಂಬುದನ್ನು ಅವರೇ ತೋರಿಸಿ ಕೊಡುತ್ತಿದ್ದಾರೆ. ಈ ಕೂಡಲೇ ದೇಶದ ಜನರ ಕ್ಷಮೆ ಕೇಳಬೇಕು. ಇಲ್ಲವಾದರೆ ರಾಹುಲ್ ಅವರನ್ನು ಪೆದ್ದ ಅನ್ನಲೇಬೇಕಾಗುತ್ತದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು