ಖರ್ಗೆ ದೇಶದ ಜನರ ಕ್ಷಮೆಯಾಚಿಸಲಿ: ಈಶ್ವರಪ್ಪ
Team Udayavani, Aug 26, 2018, 10:31 AM IST
ಶಿವಮೊಗ್ಗ: ಅಟಲ್ ಜೀ ಅವರ ಚಿತಾಭಸ್ಮ ಬಿಡುವ ನಾಟಕ ನಿಲ್ಲಿಸಿ ಎಂದು ಕಾಂಗ್ರೆಸ್ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿರುವುದು ನೋವಿನ ಸಂಗತಿ. ಖರ್ಗೆ ಅವರು ದೇಶದ ಜನರ ಕ್ಷಮೆ ಕೇಳಬೇಕೆಂದು ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ.
ನಗರದಲ್ಲಿ ಮಾತನಾಡಿ, ಕಾಂಗ್ರೆಸ್ ಮುಖಂಡರ ವಿರುದ್ಧ ಕಿಡಿಕಾರಿದರು. ದೇಶಕ್ಕೆ ಗಂಡಾಂತರ ಬಂದಾಗ, ಪಾಕಿಸ್ತಾನ-ಭಾರತ ಯುದ್ಧ ನಡೆಯುವಾಗ ಅಟಲ್ ಜೀ ಅವರು ಅಂದಿನ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಅವರನ್ನು ಮಾ ದುರ್ಗೆ ಎಂದು ಕರೆದರು. ಇದು ದೇಶದ ಸಂಸ್ಕೃತಿ. ಅಟಲ್ ಜೀ ಅವರು ತಂದಂತಹ ವ್ಯವಸ್ಥೆ ಅದು. ಆದರೆ, ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಮುಖಂಡರು ಇಂಥವರ ಬಗ್ಗೆಯೂ ರಾಜಕೀಯವಾಗಿ ಯೋಚನೆ ಮಾಡುತ್ತಿರುವುದು ನೋವಾಗಿದೆ. ಇದು ದೇಶಭಕ್ತನಿಗೆ ಮಾಡುತ್ತಿರುವ ಅಪಮಾನ. ಈ ಬಗ್ಗೆ ಕ್ಷಮೆ ಯಾಚಿಸಬೇಕು. ಇನ್ಮುಂದೆ ಯಾರೂ ಅಟಲ್ ಜೀ ಅವರ ಬಗ್ಗೆ, ಅವರ ಚಿತಾಭಸ್ಮದ ಬಗ್ಗೆ ಮಾತನಾಡಬಾರದು ಎಂದು ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gangavathi: ಮತದಾನ ಬಹಿಷ್ಕರಿಸಿದ್ದ ಚಿಕ್ಕ ರಾಂಪೂರ ಗ್ರಾಮಸ್ಥರಿಂದ ಕೊನೆಗೂ ಮತದಾನ
Sirsi: ಕಲಿತ ಶಾಲೆಯಲ್ಲಿ ಮತದಾನ ಮಾಡಿದ ಮಾಜಿ ಸ್ಪೀಕರ್ ಕಾಗೇರಿ!
Lok Sabha Election: ಕೊಪ್ಪಳ, ರಾಯಚೂರಿನಲ್ಲಿ ಮತದಾನದಿಂದ ದೂರ ಉಳಿದ ಮತದಾರರು…
ಕುಸಿದು ಬಿದ್ದ ಚುನಾವಣಾ ಸಿಬ್ಬಂದಿ: ಮತದಾನ ಮಾಡಲು ಬಂದ ಡಾ.ನಿತಿನ್ಚಂದ್ರ ಅವರಿಂದ ಚಿಕಿತ್ಸೆ
Vijayapura: ಹಿರೂರಲ್ಲಿ ಕೈಕೊಟ್ಟ ಮತಯಂತ್ರ, ಒಂದು ಗಂಟೆ ತಡವಾಗಿ ಮತದಾನ ಆರಂಭ