ಖರ್ಗೆ ದೇಶದ ಜನರ ಕ್ಷಮೆಯಾಚಿಸಲಿ: ಈಶ್ವರಪ್ಪ
Team Udayavani, Aug 26, 2018, 10:31 AM IST
ಶಿವಮೊಗ್ಗ: ಅಟಲ್ ಜೀ ಅವರ ಚಿತಾಭಸ್ಮ ಬಿಡುವ ನಾಟಕ ನಿಲ್ಲಿಸಿ ಎಂದು ಕಾಂಗ್ರೆಸ್ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿರುವುದು ನೋವಿನ ಸಂಗತಿ. ಖರ್ಗೆ ಅವರು ದೇಶದ ಜನರ ಕ್ಷಮೆ ಕೇಳಬೇಕೆಂದು ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ.
ನಗರದಲ್ಲಿ ಮಾತನಾಡಿ, ಕಾಂಗ್ರೆಸ್ ಮುಖಂಡರ ವಿರುದ್ಧ ಕಿಡಿಕಾರಿದರು. ದೇಶಕ್ಕೆ ಗಂಡಾಂತರ ಬಂದಾಗ, ಪಾಕಿಸ್ತಾನ-ಭಾರತ ಯುದ್ಧ ನಡೆಯುವಾಗ ಅಟಲ್ ಜೀ ಅವರು ಅಂದಿನ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಅವರನ್ನು ಮಾ ದುರ್ಗೆ ಎಂದು ಕರೆದರು. ಇದು ದೇಶದ ಸಂಸ್ಕೃತಿ. ಅಟಲ್ ಜೀ ಅವರು ತಂದಂತಹ ವ್ಯವಸ್ಥೆ ಅದು. ಆದರೆ, ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಮುಖಂಡರು ಇಂಥವರ ಬಗ್ಗೆಯೂ ರಾಜಕೀಯವಾಗಿ ಯೋಚನೆ ಮಾಡುತ್ತಿರುವುದು ನೋವಾಗಿದೆ. ಇದು ದೇಶಭಕ್ತನಿಗೆ ಮಾಡುತ್ತಿರುವ ಅಪಮಾನ. ಈ ಬಗ್ಗೆ ಕ್ಷಮೆ ಯಾಚಿಸಬೇಕು. ಇನ್ಮುಂದೆ ಯಾರೂ ಅಟಲ್ ಜೀ ಅವರ ಬಗ್ಗೆ, ಅವರ ಚಿತಾಭಸ್ಮದ ಬಗ್ಗೆ ಮಾತನಾಡಬಾರದು ಎಂದು ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ
Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ