ಖರ್ಗೆ ದೇಶದ ಜನರ ಕ್ಷಮೆಯಾಚಿಸಲಿ: ಈಶ್ವರಪ್ಪ
Team Udayavani, Aug 26, 2018, 10:31 AM IST
ಶಿವಮೊಗ್ಗ: ಅಟಲ್ ಜೀ ಅವರ ಚಿತಾಭಸ್ಮ ಬಿಡುವ ನಾಟಕ ನಿಲ್ಲಿಸಿ ಎಂದು ಕಾಂಗ್ರೆಸ್ನ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹೇಳಿರುವುದು ನೋವಿನ ಸಂಗತಿ. ಖರ್ಗೆ ಅವರು ದೇಶದ ಜನರ ಕ್ಷಮೆ ಕೇಳಬೇಕೆಂದು ಕೆ.ಎಸ್.ಈಶ್ವರಪ್ಪ ಒತ್ತಾಯಿಸಿದ್ದಾರೆ.
ನಗರದಲ್ಲಿ ಮಾತನಾಡಿ, ಕಾಂಗ್ರೆಸ್ ಮುಖಂಡರ ವಿರುದ್ಧ ಕಿಡಿಕಾರಿದರು. ದೇಶಕ್ಕೆ ಗಂಡಾಂತರ ಬಂದಾಗ, ಪಾಕಿಸ್ತಾನ-ಭಾರತ ಯುದ್ಧ ನಡೆಯುವಾಗ ಅಟಲ್ ಜೀ ಅವರು ಅಂದಿನ ಪ್ರಧಾನ ಮಂತ್ರಿ ಇಂದಿರಾ ಗಾಂಧಿ ಅವರನ್ನು ಮಾ ದುರ್ಗೆ ಎಂದು ಕರೆದರು. ಇದು ದೇಶದ ಸಂಸ್ಕೃತಿ. ಅಟಲ್ ಜೀ ಅವರು ತಂದಂತಹ ವ್ಯವಸ್ಥೆ ಅದು. ಆದರೆ, ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ಮುಖಂಡರು ಇಂಥವರ ಬಗ್ಗೆಯೂ ರಾಜಕೀಯವಾಗಿ ಯೋಚನೆ ಮಾಡುತ್ತಿರುವುದು ನೋವಾಗಿದೆ. ಇದು ದೇಶಭಕ್ತನಿಗೆ ಮಾಡುತ್ತಿರುವ ಅಪಮಾನ. ಈ ಬಗ್ಗೆ ಕ್ಷಮೆ ಯಾಚಿಸಬೇಕು. ಇನ್ಮುಂದೆ ಯಾರೂ ಅಟಲ್ ಜೀ ಅವರ ಬಗ್ಗೆ, ಅವರ ಚಿತಾಭಸ್ಮದ ಬಗ್ಗೆ ಮಾತನಾಡಬಾರದು ಎಂದು ಎಚ್ಚರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Delhi Police: ಮಾರುತಿ ಸ್ವಿಫ್ಟ್ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!
BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ
Kannada Cinema; ಬ್ಯಾಡ್ ಬಾಯ್ಸ್ ಬಂದ್ರು..! ವಿದ್ಯಾರ್ಥಿ ವಿದ್ಯಾರ್ಥಿನಿಯರ ಹಾಡಿದು…
Patna: ಹೋಟೆಲ್ ನಲ್ಲಿ ಭಾರಿ ಅಗ್ನಿ ಅವಘಡ, 6 ಮಂದಿ ಸಜೀವ ದಹನ, ಹಲವರಿಗೆ ಗಾಯ