ಕಳಸ ಬಳಿ ಮತ್ತೆ ಧರೆ ಕುಸಿತ
Team Udayavani, Aug 27, 2018, 6:50 AM IST
ಚಿಕ್ಕಮಗಳೂರು: ಮಲೆನಾಡು ಪ್ರದೇಶಗಳಲ್ಲಿ ಧರೆ ಕುಸಿತ ಪ್ರಕರಣಗಳು ಹೆಚ್ಚುತ್ತಿದ್ದು, ಭಾನುವಾರ ಮೂಡಿಗೆರೆ ತಾಲೂಕು ಕಳಸ ಸಮೀಪ ಮತ್ತೂಂದು ಧರೆ ಕುಸಿದಿದೆ. ಕಳಸ ಸಮೀಪದ ತಲಗೋಡು, ಕಚ್ಚುಕುಡಿಗೆ ಎಂಬಲ್ಲಿ ಧರೆ ಕುಸಿತವಾಗಿದೆ.
ಧರೆ ಕುಸಿದು ಪಕ್ಕದಲ್ಲಿ ಹರಿಯುತ್ತಿದ್ದ ಹಳ್ಳಕ್ಕೆ ಮಣ್ಣು ಬಿದ್ದು ಕೊನೆಗೆ ಹಳ್ಳದ ನೀರು ಅಡಕೆ ತೋಟಕ್ಕೆ ನುಗ್ಗಿದೆ. ಸುಧಾಕರ್ ಎಂಬುವವರ ತೋಟಕ್ಕೆ ಮಣ್ಣು, ನೀರು ನುಗ್ಗಿದ್ದರಿಂದ ನೂರಾರು ಅಡಕೆ ಮರಗಳು ನೆಲಕ್ಕೆ ಬಾಗಿವೆ. ಮಲೆನಾಡು ಭಾಗದಲ್ಲಿ ಗುಡ್ಡಕುಸಿತ,ಭೂಮಿ ಬಿರುಕು ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನತೆ ತೀವ್ರ ಭಯದಿಂದ ಜೀವನ ನಡೆಸುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ