ಕಳಸ ಬಳಿ ಮತ್ತೆ ಧರೆ ಕುಸಿತ
Team Udayavani, Aug 27, 2018, 6:50 AM IST
ಚಿಕ್ಕಮಗಳೂರು: ಮಲೆನಾಡು ಪ್ರದೇಶಗಳಲ್ಲಿ ಧರೆ ಕುಸಿತ ಪ್ರಕರಣಗಳು ಹೆಚ್ಚುತ್ತಿದ್ದು, ಭಾನುವಾರ ಮೂಡಿಗೆರೆ ತಾಲೂಕು ಕಳಸ ಸಮೀಪ ಮತ್ತೂಂದು ಧರೆ ಕುಸಿದಿದೆ. ಕಳಸ ಸಮೀಪದ ತಲಗೋಡು, ಕಚ್ಚುಕುಡಿಗೆ ಎಂಬಲ್ಲಿ ಧರೆ ಕುಸಿತವಾಗಿದೆ.
ಧರೆ ಕುಸಿದು ಪಕ್ಕದಲ್ಲಿ ಹರಿಯುತ್ತಿದ್ದ ಹಳ್ಳಕ್ಕೆ ಮಣ್ಣು ಬಿದ್ದು ಕೊನೆಗೆ ಹಳ್ಳದ ನೀರು ಅಡಕೆ ತೋಟಕ್ಕೆ ನುಗ್ಗಿದೆ. ಸುಧಾಕರ್ ಎಂಬುವವರ ತೋಟಕ್ಕೆ ಮಣ್ಣು, ನೀರು ನುಗ್ಗಿದ್ದರಿಂದ ನೂರಾರು ಅಡಕೆ ಮರಗಳು ನೆಲಕ್ಕೆ ಬಾಗಿವೆ. ಮಲೆನಾಡು ಭಾಗದಲ್ಲಿ ಗುಡ್ಡಕುಸಿತ,ಭೂಮಿ ಬಿರುಕು ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನತೆ ತೀವ್ರ ಭಯದಿಂದ ಜೀವನ ನಡೆಸುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ