ಕಳಸ ಬಳಿ ಮತ್ತೆ ಧರೆ ಕುಸಿತ
Team Udayavani, Aug 27, 2018, 6:50 AM IST
ಚಿಕ್ಕಮಗಳೂರು: ಮಲೆನಾಡು ಪ್ರದೇಶಗಳಲ್ಲಿ ಧರೆ ಕುಸಿತ ಪ್ರಕರಣಗಳು ಹೆಚ್ಚುತ್ತಿದ್ದು, ಭಾನುವಾರ ಮೂಡಿಗೆರೆ ತಾಲೂಕು ಕಳಸ ಸಮೀಪ ಮತ್ತೂಂದು ಧರೆ ಕುಸಿದಿದೆ. ಕಳಸ ಸಮೀಪದ ತಲಗೋಡು, ಕಚ್ಚುಕುಡಿಗೆ ಎಂಬಲ್ಲಿ ಧರೆ ಕುಸಿತವಾಗಿದೆ.
ಧರೆ ಕುಸಿದು ಪಕ್ಕದಲ್ಲಿ ಹರಿಯುತ್ತಿದ್ದ ಹಳ್ಳಕ್ಕೆ ಮಣ್ಣು ಬಿದ್ದು ಕೊನೆಗೆ ಹಳ್ಳದ ನೀರು ಅಡಕೆ ತೋಟಕ್ಕೆ ನುಗ್ಗಿದೆ. ಸುಧಾಕರ್ ಎಂಬುವವರ ತೋಟಕ್ಕೆ ಮಣ್ಣು, ನೀರು ನುಗ್ಗಿದ್ದರಿಂದ ನೂರಾರು ಅಡಕೆ ಮರಗಳು ನೆಲಕ್ಕೆ ಬಾಗಿವೆ. ಮಲೆನಾಡು ಭಾಗದಲ್ಲಿ ಗುಡ್ಡಕುಸಿತ,ಭೂಮಿ ಬಿರುಕು ಪ್ರಕರಣಗಳು ಹೆಚ್ಚಾಗುತ್ತಿದ್ದು, ಜನತೆ ತೀವ್ರ ಭಯದಿಂದ ಜೀವನ ನಡೆಸುವಂತಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
MUST WATCH
ಹೊಸ ಸೇರ್ಪಡೆ
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ
AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ
Bengaluru: ಕದಂಬ ಹೋಟೆಲ್ ಸ್ಫೋಟ ಮಾಡುವುದಾಗಿ ಬೆದರಿಕೆ