ನಿರಾಶ್ರಿತರ ಕೇಂದ್ರದಲ್ಲಿ ಪೊಲೀಸರ ಕೊರತೆ
Team Udayavani, Aug 27, 2018, 6:55 AM IST
ಮಡಿಕೇರಿ: ನಿರಾಶ್ರಿತರ ಶಿಬಿರದ ರಕ್ಷಣೆ ಸೇರಿ ವಿವಿಧ ಕಾರ್ಯಗಳ ನಿಯೋಜನೆಗೆ ಪೊಲೀಸರ ಕೊರತೆ ಎದುರಾಗಿದೆ.
ನಿರಾಶ್ರಿತರ ಶಿಬಿರದಲ್ಲಿ ಹೋಂಗಾರ್ಡ್ ಸಹಿತಐವರು ಪೊಲೀಸರನ್ನು ನಿಯೋಜಿಸಲಾಗಿದೆ. ಜಿಲ್ಲೆಯ ವಿವಿಧ ಭಾಗದಲ್ಲಿ ಇರುವ ತಾತ್ಕಾಲಿಕ ಪೊಲೀಸ್ ಚೌಕಿಯಲ್ಲಿ ಇಬ್ಬರು ಪೊಲೀಸರನ್ನು ಮಾತ್ರ ನೇಮಿಸಲಾಗಿದೆ. ಕೇಂದ್ರ ಹಾಗೂ ರಾಜ್ಯ ಸಚಿವರು ಸಂತ್ರಸ್ತರ ಭೇಟಿ, ಪರಿಹಾರ ಕಾರ್ಯದ ಪರಿಶೀಲನೆಗೆ ಬಂದಾಗ ಅವರ ಭದ್ರತೆಗಾಗಿಯೂ ಪೊಲೀಸ್ ಸಿಬ್ಬಂದಿ ಇಲ್ಲದಂತಾಗಿದೆ. ನಿರಾಶ್ರಿತರ ಕೇಂದ್ರಕ್ಕೆ ಬರುವವರ ಸಂಖ್ಯೆ ಹೆಚ್ಚಾಗುತ್ತಿದೆ. ನಿರಾಶ್ರಿತರನ್ನು ನೋಡಲು ಬರುತ್ತಿದ್ದೇವೆ ಎಂದು ಹೇಳಿ ಇಲ್ಲಿನ ಸವಲತ್ತು ಪಡೆಯುವವರು ಇದ್ದಾರೆ. ಹಾಗೆಯೆ, ಶಿಬಿರದಲ್ಲಿ ಕಳ್ಳತನವೂ ಹೆಚ್ಚಾಗುತ್ತಿದೆ ಎಂದು ಮೈತ್ರಿ ಕೇಂದ್ರದಲ್ಲಿ ಇರುವ ಸುರೇಶ್ ಆತಂಕ ವ್ಯಕ್ತಪಡಿಸಿದರು.
ಅಧಿಕಾರಿಗಳಿಗೆ ರಜೆ ಇಲ್ಲ: ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಅಧಿಕಾರಿಗಳು, ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ವಿವಿಧ ಇಲಾಖೆಗಳ ಅಧಿಕಾರಿಗಳು,ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಸೇರಿ ಬಹುತೇಕ ಎಲ್ಲಾ ಅಧಿಕಾರಿಗಳು ರಜಾ ದಿನವಾದ ಭಾನುವಾರವೂ ಕೆಲಸ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ