ಅಕ್ಟೋಬರ್ 28ರಿಂದ ದತ್ತಮಾಲಾ ಅಭಿಯಾನ
Team Udayavani, Aug 27, 2018, 6:35 AM IST
ಚಿಕ್ಕಮಗಳೂರು: ಶ್ರೀರಾಮಸೇನೆ ವತಿಯಿಂದ ದತ್ತಪೀಠದಲ್ಲಿ ಅ.28 ರಂದು ದತ್ತಮಾಲಾ ಅಭಿಯಾನ ನಡೆಯಲಿದೆ ಎಂದು ಶ್ರೀರಾಮಸೇನೆ ರಾಜ್ಯ ಕಾರ್ಯಾಧ್ಯಕ್ಷ ಗಂಗಾಧರ ಕುಲಕರ್ಣಿ ತಿಳಿಸಿದರು.
ಭಾನುವಾರ ಮಾತನಾಡಿ, ಶ್ರೀರಾಮಸೇನೆ ವತಿಯಿಂದ ನಡೆಯಲಿರುವ 13ನೇ ದತ್ತಮಾಲಾ ಅಭಿಯಾನ ಇದಾಗಲಿದೆ. ಪ್ರತಿ ವರ್ಷದಂತೆ ಈ ವರ್ಷವೂ ಸಾವಿರಾರು ದತ್ತಭಕ್ತರು ಮಾಲೆ ಧರಿಸಿ ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ಅ.28 ರಂದು ನಗರದಲ್ಲಿ ಬೃಹತ್ ಶೋಭಾಯಾತ್ರೆ ನಡೆಸಿ ನಂತರ ದತ್ತಪೀಠಕ್ಕೆ ತೆರಳಿ ದತ್ತಪಾದುಕೆಗಳ ದರ್ಶನ ಪಡೆಯಲಾಗುವುದು ಎಂದು ಹೇಳಿದರು.
ದತ್ತಪೀಠವನ್ನು ಹಿಂದೂಗಳ ಪೀಠವೆಂದು ಘೋಷಿಸಬೇಕು. ಅಲ್ಲಿರುವ ಘೋರಿಗಳನ್ನು ನಾಗೇನಹಳ್ಳಿಗೆ ಸ್ಥಳಾಂತರಿಸಬೇಕೆಂದು ಒತ್ತಾಯಿಸಿ ಅ.25 ರಂದು ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ, ಧರಣಿ, ಭಜನೆ ಮಾಡುವ ಮೂಲಕ ಹೋರಾಟ ನಡೆಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!
Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ
Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ
Revealed; ನೇಹಾ ಹಿರೇಮಠ ಹಂತಕ ಫಯಾಜ್ನ ಮತ್ತೊಂದು ಕರಾಳ ಮುಖ ಅನಾವರಣ
MUST WATCH
ಹೊಸ ಸೇರ್ಪಡೆ
ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
Ramnagar: ಜಿಲ್ಲೆಯಲ್ಲಿ 25 ಕೋಟಿ ರೂ. ಅಕ್ರಮ ವಸ್ತು ಪತ್ತೆ
Department of Health: ಜನರಿಗೆ ಅರಿವಿನ ಟಾನಿಕ್ ನೀಡುತ್ತಿರುವ ಆರೋಗ್ಯ ಇಲಾಖೆ
Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ