ಪ್ರಮುಖ ಸಮಿತಿಯಲ್ಲಿ ಸ್ಥಾನ ಪಡೆದು “ಪವರ್‌’ ತೋರಿಸಿದ ರಮ್ಯಾ


Team Udayavani, Aug 27, 2018, 6:00 AM IST

ramya-con-ss.jpg

ಬೆಂಗಳೂರು:ಮುಂದಿನ ಲೋಕಸಭೆ ಚುನಾವಣೆ ಸಮರ್ಥವಾಗಿ ಎದುರಿಸಲು ಕಾಂಗ್ರೆಸ್‌ ರಚಿಸಿರುವ ಮೂರು ಮಹತ್ವದ ಸಮಿತಿಗಳಲ್ಲಿ ಮಾಜಿ ಸಂಸದೆ ರಮ್ಯಾ ಸ್ಥಾನ ಪಡೆದಿರುವುದು ರಾಜ್ಯ ಕಾಂಗ್ರೆಸ್‌ನಲ್ಲೂ ಅಚ್ಚರಿಗೆ ಕಾರಣವಾಗಿದೆ. ಲೋಕಸಭೆ ಚುನಾವಣೆಗಾಗಿ ರಚಿಸಿರುವ ಪ್ರಚಾರ ಸಮಿತಿಯಲ್ಲಿ ರಾಜ್ಯದ ನಾಯಕರನ್ನು ಹಿಂದಿಕ್ಕಿ ಸ್ಥಾನ ಪಡೆಯುವಲ್ಲಿ ರಮ್ಯಾ ಯಶಸ್ವಿಯಾಗಿದ್ದಾರೆ.

ಚುನಾವಣೆಗೆ ದೇಶಾದ್ಯಂತ ಪ್ರಚಾರದ ರೂಪು-ರೇಷೆ ಸಿದ್ಧಪಡಿಸುವ ಸಮಿತಿಯಲ್ಲಿ ಸ್ಥಾನ ಪಡೆದು ತಮ್ಮನ್ನು ವಿರೋಧಿಸುತ್ತಿದ್ದ ರಾಜ್ಯ ಕಾಂಗ್ರೆಸ್‌ ನಾಯಕರಿಗೂ ಶಕ್ತಿ ಪ್ರದರ್ಶನ ಮಾಡಿದ್ದಾರೆ ಎಂದು ಹೇಳಲಾಗಿದೆ.

ಆನಂದ್‌ ಶರ್ಮಾ,ಮನೀಶ್‌ ತಿವಾರಿ, ರಾಜೀವ್‌ ಶುಕ್ಲಾ ಅವರಂತಹ ಹಿರಿಯರು ಇರುವ ಸಮಿತಿಯಲ್ಲಿ ರಮ್ಯಾ ಸ್ಥಾನ ಪಡೆದು ಹೈಕಮಾಂಡ್‌ ಮಟ್ಟದಲ್ಲಿ ತಮ್ಮ ಪ್ರಭಾವ ತೋರಿಸಿದ್ದಾರೆ ಎನ್ನಲಾಗಿದೆ.

ಎಐಸಿಸಿ ರಚಿಸಿರುವ ಕೋರ್‌ ಗ್ರೂಪ್‌, ಪ್ರಚಾರ ಸಮಿತಿ, ಪ್ರಣಾಳಿಕೆ ಸಮಿತಿ ಲೋಕಸಭೆ ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಇಂತಹ ಸಮಿತಿಗೆ ರಾಷ್ಟ್ರಮಟ್ಟದ ನಾಯಕರು ಹಾಗೂ ಯುವ ನಾಯಕರನ್ನು ನೇಮಿಸಲಾಗಿದೆ.

ಮೂರು ಸಮಿತಿಗಳಲ್ಲಿ ರಾಜ್ಯದ ಮಲ್ಲಿಕಾರ್ಜುನ ಖರ್ಗೆ ಕೋರ್‌ ಗ್ರೂಪ್‌ನಲ್ಲಿ, ರಾಜೀವ್‌ಗೌಡ ಪ್ರಣಾಳಿಕೆ ಸಮಿತಿಯಲ್ಲಿ ಸ್ಥಾನ ಪಡೆದಿದ್ದರೆ ರಮ್ಯಾ ಪ್ರಚಾರ ಸಮಿತಿಯಲ್ಲಿ ಸ್ಥಾನ ಪಡೆದಿದ್ದಾರೆ.ಎಐಸಿಸಿ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥೆಯಾಗಿರುವ ರಮ್ಯಾ ಅವರ ಅಧಿಕಾರಕ್ಕೆ ಕತ್ತರಿ ಹಾಕಲಾಗಿದೆ.  ಸಾಮಾಜಿಕ ಜಾಲತಾಣಗಳಲ್ಲಿ ರಾಹುಲ್‌ಗಾಂಧಿ ಯವರ ಟ್ವೀಟ್‌ ಹಾಗೂ ಸಾರ್ವಜನಿಕ ಭಾಷಣ ನೋಡಿಕೊಳ್ಳುವ ಉಸ್ತುವಾರಿ ಸ್ಥಾನಕ್ಕೆ ಬೇರೊಬ್ಬರನ್ನು ನೇಮಿಸಲಾಗಿದೆ ಎಂಬ ಮಾತುಗಳು ಕೇಳಿಬಂದಿದ್ದವಾದರೂ ಇದೀಗ ಪ್ರಮುಖ ಸಮಿತಿಯಲ್ಲಿ ಸ್ಥಾನ ಪಡೆದು ಶಕ್ತಿ ಪ್ರದರ್ಶನ ಮಾಡಿದ್ದಾರೆ.

ರೂಪು-ರೇಷೆ
ಈ ಮಧ್ಯೆ, ಪ್ರಚಾರ ಸಮಿತಿಯಲ್ಲಿ ಸ್ಥಾನ ಗಿಟ್ಟಿಸಿಕೊಂಡಿರುವ ರಮ್ಯಾ, ಕರ್ನಾಟಕ, ಆಂಧ್ರ, ತೆಲಂಗಾಣ, ತಮಿಳುನಾಡು, ಕೇರಳ, ಪಾಂಡಿಚೇರಿ, ಗೋವಾ, ಮಹಾರಾಷ್ಟ್ರ ರಾಜ್ಯಗಳಲ್ಲಿ ಕಾಂಗ್ರೆಸ್‌ ಪಕ್ಷದ ಪ್ರಚಾರದ ಬಗ್ಗೆ ವಿಶೇಷ ಗಮನಹರಿಸಲಿದ್ದಾರೆ.

ಮತದಾರರ ತಲುಪಲು ಯಾವ ರೀತಿ ಪ್ರಚಾರ ಕೈಗೊಳ್ಳಬೇಕು. ಯಾವ್ಯಾವ ನಾಯಕರು ಹಾಗೂ ಸಮುದಾಯದ ಮುಖಂಡರನ್ನು  ಒಟ್ಟಾಗಿ ಕರೆದೊಯ್ಯಬೇಕು ಎಂಬ ಬಗ್ಗೆ ವರದಿ ಸಿದ್ಧಪಡಿಸಲಿದ್ದಾರೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

dk-suresh

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

Politics: ಸುಮಲತಾ – ನಾವು ಶಾಶ್ವತ  ಶತ್ರುಗಳಲ್ಲ: ಕುಮಾರಸ್ವಾಮಿ

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

Lok Sabha Election: ಬಿಜೆಪಿ-ಜೆಡಿಎಸ್‌ “ಜಂಟಿ ಸಮರಾಭ್ಯಾಸ’

congress

Congress; ಕೋಲಾರಕ್ಕೆ ಗೌತಮ್‌ ಅಚ್ಚರಿಯ ಅಭ್ಯರ್ಥಿ?: 3ನೇ ವ್ಯಕ್ತಿಗೆ ಲಾಭ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Chitradurga; We are not waiting for anyone, nomination is sure…: M. Chandrappa

Chitradurga; ನಾವು ಯಾರನ್ನೂ ಕಾಯಲ್ಲ, ನಾಮಿನೇಷನ್ ಪಕ್ಕಾ…: ಎಂ.ಚಂದ್ರಪ್ಪ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

ಬಂಧನದಲ್ಲಿರುವ ಪತಿಯ ಬೆಂಬಲಕ್ಕಾಗಿ ವಾಟ್ಸ್‌ಆ್ಯಪ್‌ ಅಭಿಯಾನ ಆರಂಭಿಸಿದ ಕೇಜ್ರಿವಾಲ್ ಪತ್ನಿ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.