ರಸ್ತೆಗಳ ಪುನರ್ ನಿರ್ಮಾಣಕ್ಕೆ ಸೇನೆಯಿಂದ ಮಾಸ್ಟರ್ ಪ್ಲಾನ್
Team Udayavani, Aug 28, 2018, 6:30 AM IST
ಮಡಿಕೇರಿ: ಮಹಾಮಳೆ ಮತ್ತು ಗುಡ್ಡ ಕುಸಿತದಿಂದ ಕೊಡಗಿನ ಬಹಳಷ್ಟು ವಿಭಾಗಗಳಲ್ಲಿ ಅತ್ಯಂತ ಅಪಾಯಕಾರಿ ಸ್ಥಿತಿಯಲ್ಲಿ ಕುಸಿದು ಹೋಗಿರುವ ರಸ್ತೆ ಹಾಗೂ ಸೇತುವೆಗಳನ್ನು ಪುನರ್ ನಿರ್ಮಿಸಿ ಊರಿಂದ ಊರಿಗೆ ಸಂಪರ್ಕ ಕಲ್ಪಿಸಲು ಭಾರತೀಯ ಸೇನೆಯ ನೆರವು ಪಡೆಯುವ ಪ್ರಯತ್ನಗಳು ಸದ್ದುಗದ್ದಲವಿಲ್ಲದೆ ನಡೆಯುತ್ತಿದೆ.
ಕೊಡಗು ಜಿಲ್ಲೆಯ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿಗಳು ಸೇರಿ ಮಡಿಕೇರಿ ಮತ್ತು ಸೋಮವಾರಪೇಟೆ ತಾಲೂಕಿನ 32 ಪಂಚಾಯ್ತಿಗಳ ಹಲವಾರು ಗ್ರಾಮಗಳ ಸಂಪರ್ಕ ರಸ್ತೆಗಳು ಬಹುತೇಕ ಕಡಿತಗೊಂಡಿವೆ.
ಹಲವೆಡೆಗಳಲ್ಲಿ ಸೇತುವೆಗಳು ಭಗ್ನಗೊಂಡು ಗ್ರಾಮಗಳಿಗೆ ತೆರಳಲಾಗದ ಕಠಿಣ ಪರಿಸ್ಥಿತಿ ನಿರ್ಮಾಣವಾಗಿದೆ. ಭಾರತೀಯ ಸೇನೆಯಲ್ಲಿನ ಸೇವಾನುಭದಲ್ಲಿ ಕಂಡುಕೊಂಡಿರುವ ಜಿಲ್ಲೆಯ ಮಾಜಿ ಸೈನ್ಯಾಧಿಕಾರಿಗಳು, ಸೈನ್ಯದಲ್ಲಿನ ಅಧಿಕಾರಿಗಳೊಂದಿಗಿನ ತಮ್ಮ ಸಂಪರ್ಕವನ್ನು ಬಳಸಿ ಇದೀಗ ಕೊಡಗಿನ ಸಂಪರ್ಕ ರಸ್ತೆಗಳ ಮರು ನಿರ್ಮಾಣಕ್ಕೆ ಸೈನ್ಯ ಮತ್ತು ರಕ್ಷಣಾ ಇಲಾಖೆಯ ತಂತ್ರಜ್ಞರನ್ನು ಬಳಸಿಕೊಳ್ಳುವ ಮಹತ್ವದ ಪ್ರಯತ್ನಕ್ಕೆ ಮುಂದಾಗಿದ್ದಾರೆ. ಈ ಬಗ್ಗೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಸಂಪರ್ಕದಲ್ಲೂ ನಿವೃತ್ತ ಸೇನಾಧಿಕಾರಿಗಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
MUST WATCH
ಹೊಸ ಸೇರ್ಪಡೆ
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ