ಬಾಲಕನ ನಾಪತ್ತೆ ನಾಟಕಕ್ಕೆ ತೆರೆ ಎಳೆದ ಮಡಿಕೇರಿ ಪೊಲೀಸರು


Team Udayavani, Aug 28, 2018, 7:00 AM IST

madikeri-police.jpg

ಮಡಿಕೇರಿ: ಕಾಲೂರು ಗ್ರಾಮದಲ್ಲಿ ಸಂಭವಿಸಿದ ಭೂ ಕುಸಿತ ಮತ್ತು ಮಹಾಮಳೆಯಲ್ಲಿ 7 ವರ್ಷದ ಬಾಲಕ ನಾಪತ್ತೆಯಾಗಿದ್ದಾನೆಂದು ದೂರು ನೀಡಿದ್ದ ದಂಪತಿಗಳ ವಂಚನೆಯನ್ನು ಮಡಿಕೇರಿ ಗ್ರಾಮಾಂತರ ಪೊಲೀಸರು ಬಯಲಿಗೆಳೆದಿದ್ದಾರೆ.

ಜಿಲ್ಲೆಯಲ್ಲಿ ಸುರಿದ ಮಹಾಮಳೆಯಿಂದ ಕಾಲೂರು ಭಾಗದಲ್ಲೂ ಬೆಟ್ಟ ಕುಸಿದು ಗ್ರಾಮಸ್ಥರು ಜೀವಭಯದಿಂದ ಊರು ತೊರೆದಿದ್ದರು. ಈ ಸಂದರ್ಭ ಸೋಮಶೇಖರ್‌, ಸುಮಾ ದಂಪತಿಗಳು ಭೂ ಕುಸಿತದಿಂದ ತನ್ನ 7 ವರ್ಷದ ಮಗ ಗಗನ್‌ ಗಣಪತಿ ಕಣ್ಣ ಮುಂದೆಯೇ ಮಣ್ಣಿನಡಿ ಸಿಲುಕಿಕೊಂಡ ಎಂದು ಮರುಕ ಗಿಟ್ಟಿಸಿಕೊಂಡು ಮಡಿಕೇರಿಯ ಮೈತ್ರಿ ಹಾಲ್‌ನ ನಿರಾಶ್ರಿತರ ಶಿಬಿರ ಸೇರಿಕೊಂಡಿದ್ದರು.

ನಾಪತ್ತೆ ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರು ಕಳೆದ ನಾಲ್ಕು ದಿನಗಳಿಂದ ಭೂಕುಸಿತದ ಸ್ಥಳದಲ್ಲಿ ಬಾಲಕನ ಪತ್ತೆಗಾಗಿ ನಿರಂತರ ಶೋಧಕಾರ್ಯ ಕೈಗೊಂಡಿದ್ದರು. ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಅಗ್ನಿಶಾಮಕ ದಳದೊಂದಿಗೆ ಗ್ರಾಮಾಂತರ ಪೊಲೀಸರು ಕೂಡಾ ಕಾರ್ಯಾಚರಣೆ ನಡೆಸಿದ್ದರು, ಆದರೆ ಬಾಲಕ ಪತ್ತೆಯಾಗಿರಲಿಲ್ಲ.

ಬಾಲಕ ಮಣ್ಣಿನಡಿ ಸಿಲುಕಿರುವ ಸ್ಥಳ ಗುರುತಿಸುವಂತೆ ದಂಪತಿಗಳಿಗೆ ಸೂಚಿಸಿದಾಗ ಗೊಂದಲದಲ್ಲೇ ಉತ್ತರಿಸಿದ್ದರು. ಇದರಿಂದ ಸಂಶಯಗೊಂಡ ಪೊಲೀಸರು ದಂಪತಿಯನ್ನು ವಿಚಾರಣೆ ನಡೆಸಿದಾಗ ತೋಟದ ಮಾಲೀಕರೋರ್ವರು ತಮಗೆ ಈ ರೀತಿಯಾಗಿ ಹೇಳುವಂತೆ ತಿಳಿಸಿದ್ದರು. ಹೀಗಾಗಿ ನಾವು ಮಗು ನಾಪತ್ತೆಯಾಗಿದೆ ಎಂದು ದೂರು ನೀಡಿದ್ದೇವೆಂದು ಬಾಯಿ ಬಿಟ್ಟಿದ್ದಾರೆ. ಸೋಮಶೇಖರ್‌ ಮತ್ತು ಸುಮಾ ಇಬ್ಬರದ್ದು ಕೂಡಾ ಎರಡನೇ ವಿವಾಹವಾಗಿದ್ದು, ಇಬ್ಬರೂ ತಮ್ಮ ಮೊದಲನೇ ಮಕ್ಕಳನ್ನು ತೊರೆದಿದ್ದಾರೆ. ನಾಪತ್ತೆಯಾಗಿದ್ದಾನೆಂದು ಹೇಳಲಾಗಿದ್ದ ಬಾಲಕ ಸುಮಾ ಅವರ ತಾಯಿಯ ಮನೆ ತಿತಿಮತಿಯಲ್ಲಿ ಸುರಕ್ಷಿತವಾಗಿರುವುದು ಪೊಲೀಸರ ತನಿಖೆಯಿಂದ ಬೆಳಕಿಗೆ ಬಂದಿದೆ. ದಂಪತಿಗಳ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ ದೊರೆಯುತ್ತದೆ ಎನ್ನುವ ಕಾರಣಕ್ಕಾಗಿ ಈ ಡ್ರಾಮಾ ನಡೆದಿದೆ ಎಂದು ಹೇಳಲಾಗಿದೆ.

ಟಾಪ್ ನ್ಯೂಸ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

Vijayapura; ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ : ಸಂಸದ ಜಿಗಜಿಣಗಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

19-kushtagi

Kushtagi:ವಿದ್ಯುತ್‌ದೀಪದ ಕಂಬಗಳಿಗೆ ಬಲ್ಬ್ ಅಳವಡಿಸುವ ವೇಳೆ ಅವಘಡ; ಪುರಸಭೆ ಸಿಬ್ಬಂದಿಗೆ ಗಾಯ

18=

Festivals: ಹಬ್ಬಗಳು ಮರೆಯಾಗುತ್ತಿವೆಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.