“ಕೊಡಗು ರಿಲೀಫ್ ಸೆಲ್’ ಆರಂಭ
Team Udayavani, Aug 29, 2018, 6:00 AM IST
ಮಡಿಕೇರಿ: ಜಿಲ್ಲೆಯಲ್ಲಿ ಇತ್ತೀಚೆಗೆ ಉಂಟಾದ ಜಲ ಪ್ರಳಯ ಹಾಗೂ ಭೂಕುಸಿತದಲ್ಲಿ ಆಸ್ತಿ-ಪಾಸ್ತಿ ಕಳೆದುಕೊಂಡವರ ಮತ್ತು ಸಂಕಷ್ಟಕ್ಕೀಡಾದವರ ನೆರವಿಗಾಗಿ ಮತ್ತು ಪರಿಹಾರ ಒದಗಿಸುವ ಸಲುವಾಗಿ ಹ್ಯುಮಾನಿಟೇರಿಯನ್ ರಿಲೀಫ್ ಸೊಸೈಟಿ (ಎಚ್.ಆರ್. ಎಸ್) ವತಿಯಿಂದ ಮಡಿಕೇರಿಯಲ್ಲಿ “ಕೊಡಗು ರಿಲೀಫ್ ಸೆಲ್’ ಪ್ರಾರಂಭಿಸಲಾಗಿದೆ. ಕಾಲೇಜು ರಸ್ತೆಯ ಸಿ.ಪಿ.ಸಿ.ಲೇಔಟ್ನಲ್ಲಿರುವ ಕಾರುಣ್ಯ ಸದನದಲ್ಲಿ ಸೆಲ್ ಕಾರ್ಯ ನಿರ್ವಹಿಸಲಿದೆ. ಪರಿಹಾರ ಮತ್ತು ನೆರವಿನ ಬಗ್ಗೆ ಹಾಗೂ ಧನ ಸಹಾಯ ನೀಡುವುದರ ಬಗ್ಗೆ ಮಾಹಿತಿಗಾಗಿ 9844777171 ಮತ್ತು 9844558896 ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ