ಮಂತ್ರಾಲಯಕ್ಕೆ ತೆರಳಿದ ಮೋಹನ್ ಭಾಗವತ್
Team Udayavani, Aug 31, 2018, 6:15 AM IST
ರಾಯಚೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರ ಸಭೆ ನಿಮಿತ್ತ ರಾಷ್ಟ್ರೀಯ ಅಧ್ಯಕ್ಷ ಮೋಹನ್ ಭಾಗವತ್ ಗುರುವಾರ ಸಂಜೆ ಮಂತ್ರಾಲಯಕ್ಕೆ ತೆರಳಿದರು.
ಮಂತ್ರಾಲಯದಲ್ಲಿ ಸೆ.1, 2ರಂದು ಆರೆಸ್ಸೆಸ್ನ ರಾಷ್ಟ್ರೀಯ ಪ್ರಮುಖರ ಸಭೆ ನಡೆಯಲಿದೆ. ಆ.27 ರಿಂದ ಮೂರು ದಿನ
ನಗರದಲ್ಲಿ ತಂಗಿದ್ದ ಭಾಗವತ್ ರಾಜ್ಯದ ಕೆಲವೇ ಕೆಲವು ಪ್ರಮುಖರ ಆಂತರಿಕ ಸಭೆ ನಡೆಸಿದರು. ಸಂಘಟನೆ ಬಲಪಡಿಸುವುದರ ಜತೆಗೆ ಲೋಕಸಭೆ ಚುನಾವಣೆ ಬಗ್ಗೆಯೂ ಚರ್ಚಿಸಿದ್ದಾರೆ ಎನ್ನಲಾಗಿ¨
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
MUST WATCH
ಹೊಸ ಸೇರ್ಪಡೆ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?
ಏ.26ರಂದು 2ನೇ ಹಂತದ ಚುನಾವಣೆ;ರಾಹುಲ್, ತರೂರ್, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ