ಸರಕಾರ ಉರುಳಿಸಲು ಯತ್ನಿಸಿಲ್ಲ: ಈಶ್ವರಪ್ಪ


Team Udayavani, Sep 1, 2018, 6:35 AM IST

eshwarappa-800.jpg

ಶಿವಮೊಗ್ಗ: “ಸಮ್ಮಿಶ್ರ ಸರಕಾರ ಬೀಳಿಸಲು ಬಿಜೆಪಿ ಮುಂದಾಗಿಲ್ಲ. ಆ ನಿಟ್ಟಿನಲ್ಲಿ ಪ್ರಯತ್ನಿಸುವುದೂ ಇಲ್ಲ. ಸರಕಾರ ಅದಾಗಿಯೇ ಉರುಳಿಬೀಳಲಿದೆ’ ಎಂದು ಶಾಸಕ ಕೆ.ಎಸ್‌. ಈಶ್ವರಪ್ಪ ತಿಳಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನೇಶ್‌ ಗುಂಡೂರಾವ್‌ ಅವರು ಮೈತ್ರಿ ಸರಕಾರ ಬೀಳಿಸಲು ಬಿಜೆಪಿ ಪ್ರಯತ್ನಿಸುತ್ತಿದೆ ಎಂದು ಹೇಳಿದ್ದಾರೆ. 

ಆದರೆ ಇದು ಶುದ್ಧ ಸುಳ್ಳು. ದಿನೇಶ್‌ ಗುಂಡೂರಾವ್‌ ಮಾತನ್ನು ಕೇಳಿದ್ರೆ ಅವರಿಗೆ ಕಾಂಗ್ರೆಸ್‌ ಶಾಸಕರ ಬಗ್ಗೆ ನಂಬಿಕೆ ಇಲ್ಲ ಎಂಬುದು ತಿಳಿಯುತ್ತದೆ. ಕುಮಾರಸ್ವಾಮಿ ಮತ್ತು ಸಿದ್ದರಾಮಯ್ಯ ಒಬ್ಬರಿಗೊಬ್ಬರು ಮುಖ ನೋಡಿಕೊಳ್ಳದ ಸ್ಥಿತಿಯಲ್ಲಿದ್ದಾರೆ. ಕಾಂಗ್ರೆಸ್‌ -ಜೆಡಿಎಸ್‌ ನಡುವೆಯೇ ಸಮನ್ವಯತೆ ಇಲ್ಲ. ಹೀಗಿರುವಾಗ ಸಭೆ ನಡೆಸಿದರೆ ಏನು ಪ್ರಯೋಜನ. ಇಬ್ಬರಿಗೂ ಈ ಕೂಸು ಬೇಕಾಗಿಲ್ಲ ಎಂದರು. 

ಫೋನ್‌ ಕದ್ದಾಲಿಕೆ ಆರೋಪ ಬಂದಿದೆ. ಕೇಂದ್ರ ಸರಕಾರ ಈ ಬಗ್ಗೆ ತನಿಖೆ ನಡೆಸಲಿ ಎಂದು ಸಿಎಂ ಪತ್ರ ಬರೆಯಲಿ. ಇಲ್ಲವೇ ರಾಜ್ಯ ಸರಕಾರವೇ ಒಂದು ಸಮಿತಿ ರಚಿಸಿ ತನಿಖೆ ನಡೆಸಲಿ ಎಂದರು.

ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌, ಜೆಡಿಎಸ್‌ ಅನ್ನು ಜನ ತಿರಸ್ಕರಿಸಿದ್ದಾರೆ. ಸ್ಥಳೀಯ ಸಂಸ್ಥೆ ಚುನಾವಣೆಯಲ್ಲೂ ಬಿಜೆಪಿ ಮೇಲುಗೈ ಸಾಧಿಸಿ ಅಧಿಕಾರಕ್ಕೆ ಬರಲಿದೆ ಎಂದು ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

Bantwal: ಮನೆಯಲ್ಲೇ ಮತ ಚಲಾಯಿಸಿದ ಮಾಜಿ ಕೇಂದ್ರ ಸಚಿವ ಬಿ. ಜನಾರ್ದನ ಪೂಜಾರಿ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ಶ್ರೀ ಕ್ಷೇತ್ರ ಗೆಜ್ಜೆಗಿರಿ ಮೇಳದಿಂದ ವಿದೇಶದಲ್ಲಿ ಯಕ್ಷಗಾನ ಪ್ರದರ್ಶನ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

Congress; ಕ್ಷೇತ್ರದ ಅಭಿವೃದ್ಧಿಗಾಗಿ ಪ್ರತ್ಯೇಕ ಪ್ರಣಾಳಿಕೆ: ಜಯಪ್ರಕಾಶ್‌ ಹೆಗ್ಡೆ

banPuttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Puttur ಚುನಾವಣೆ ಕರ್ತವ್ಯ ನಿರತ ಅಂಗನವಾಡಿ ಕಾರ್ಯಕರ್ತೆಗೆ ಹಲ್ಲೆ

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Kota ಮತದಾನ ಮಾಡಿ ಕೊನೆಯುಸಿರೆಳೆದ ಅಜ್ಜಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.