ಸೆ.15ರವರೆಗೆ ರೈಲು ಸಂಚಾರ ರದ್ದು
Team Udayavani, Sep 1, 2018, 6:40 AM IST
ಹಾಸನ: ಭೂಕುಸಿತ ಹಿನ್ನೆಲೆಯಲ್ಲಿ ಹಾಸನ-ಮಂಗಳೂರು ನಡುವಿನ ರೈಲು ಸಂಚಾರವ ನ್ನು ಸೆ.15ರವರೆಗೆ ರದ್ದುಪಡಿಸಲಾಗಿದೆ.
ಸಕಲೇಶಪುರ – ಸುಬ್ರಹ್ಮಣ್ಯ ನಡುವಿನ ಘಟ್ಟ ಪ್ರದೇಶದ 56 ಕಿ.ಮೀ.ರೈಲು ಮಾರ್ಗದಲ್ಲಿ 68 ಕಡೆ ರೈಲು ಹಳಿಗಳ ಮೇಲೆ ಭೂಕುಸಿತವಾಗಿದೆ.
ಬೆಂಗಳೂರು – ಕಣ್ಣೂರು/ ಕಾರವಾರ ಎಕ್ಸ್ಪ್ರಸ್ ರೈಲು ಸಂಚಾರವನ್ನು ಸೆ.11ರವರೆಗೆ, ಕಣ್ಣೂರು/ಕಾರವಾರ – ಬೆಂಗಳೂರು ಎಕ್ಸ್ಪ್ರಸ್ ರೈಲು ಸಂಚಾರ ಸೆ.15 ರವರೆಗೆ, ಯಶವಂತಪುರ – ಕಾರವಾರ ಎಕ್ಸ್ಪ್ರೆಸ್,ಕಾರವಾರ- ಯಶವಂತಪುರ ಎಕ್ಸ್ಪ್ರೆಸ್ ರೈಲು ಸಂಚಾರ ಸೆ.14ರವರೆಗೆ ರದ್ದಾಗಿದೆ. ಆದರೆ,ಯಶವಂತಪುರ – ಕಾರವಾರ ಎಕ್ಸ್ಪ್ರೆಸ್ ರೈಲು ಸಂಚಾರ ಹಾಸನದವರೆಗೆ ಮುಂದುವರಿಯುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ
ಕಾಂಗ್ರೆಸ್ ನವರು ಕೇಸರಿ ಶಾಲು ಹಾಕಿದಾಕ್ಷಣ ಮನಸ್ಥಿತಿ ಬದಲಾಗಲ್ಲ… ಶೆಟ್ಟರ್ ಆರೋಪ
MUST WATCH
ಹೊಸ ಸೇರ್ಪಡೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!