ಸೆ.15ರವರೆಗೆ ರೈಲು ಸಂಚಾರ ರದ್ದು
Team Udayavani, Sep 1, 2018, 6:40 AM IST
ಹಾಸನ: ಭೂಕುಸಿತ ಹಿನ್ನೆಲೆಯಲ್ಲಿ ಹಾಸನ-ಮಂಗಳೂರು ನಡುವಿನ ರೈಲು ಸಂಚಾರವ ನ್ನು ಸೆ.15ರವರೆಗೆ ರದ್ದುಪಡಿಸಲಾಗಿದೆ.
ಸಕಲೇಶಪುರ – ಸುಬ್ರಹ್ಮಣ್ಯ ನಡುವಿನ ಘಟ್ಟ ಪ್ರದೇಶದ 56 ಕಿ.ಮೀ.ರೈಲು ಮಾರ್ಗದಲ್ಲಿ 68 ಕಡೆ ರೈಲು ಹಳಿಗಳ ಮೇಲೆ ಭೂಕುಸಿತವಾಗಿದೆ.
ಬೆಂಗಳೂರು – ಕಣ್ಣೂರು/ ಕಾರವಾರ ಎಕ್ಸ್ಪ್ರಸ್ ರೈಲು ಸಂಚಾರವನ್ನು ಸೆ.11ರವರೆಗೆ, ಕಣ್ಣೂರು/ಕಾರವಾರ – ಬೆಂಗಳೂರು ಎಕ್ಸ್ಪ್ರಸ್ ರೈಲು ಸಂಚಾರ ಸೆ.15 ರವರೆಗೆ, ಯಶವಂತಪುರ – ಕಾರವಾರ ಎಕ್ಸ್ಪ್ರೆಸ್,ಕಾರವಾರ- ಯಶವಂತಪುರ ಎಕ್ಸ್ಪ್ರೆಸ್ ರೈಲು ಸಂಚಾರ ಸೆ.14ರವರೆಗೆ ರದ್ದಾಗಿದೆ. ಆದರೆ,ಯಶವಂತಪುರ – ಕಾರವಾರ ಎಕ್ಸ್ಪ್ರೆಸ್ ರೈಲು ಸಂಚಾರ ಹಾಸನದವರೆಗೆ ಮುಂದುವರಿಯುತ್ತದೆ ಎಂದು ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ
ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್ಗೆ ಸೂಚನೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ