ನೋಟಿಸ್ ನೀಡದಂತೆ ಬ್ಯಾಂಕ್ಗಳಿಗೆ ಸೂಚನೆ
Team Udayavani, Sep 2, 2018, 6:45 AM IST
ಕೊಪ್ಪಳ: ಸಾಲ ಪಡೆದ ರೈತರಿಗೆ ಬ್ಯಾಂಕ್ಗಳು ನೋಟಿಸ್ ನೀಡದಂತೆ ಸೂಚಿಸಲು ಸಚಿವ ಸಂಪುಟದಲ್ಲಿ ಚರ್ಚೆ
ನಡೆಸಿದ್ದು, ಶೀಘ್ರದಲ್ಲೇ ಬ್ಯಾಂಕ್ಗಳಿಗೆ ಮಾಹಿತಿ ರವಾನೆಯಾಗಲಿದೆ ಎಂದು ಅರಣ್ಯ ಸಚಿವ ಆರ್. ಶಂಕರ್ ಹೇಳಿದರು.
ತಾಲೂಕಿನ ವಣ ಬಳ್ಳಾರಿಯಲ್ಲಿ ಬೆಳೆ ಹಾನಿ ವೀಕ್ಷಣೆ ಮಾಡಿದ ಬಳಿಕ ಸುದ್ದಿಗಾರರ ಜತೆ ಅವರು ಮಾತನಾಡಿದರು. ಸರ್ಕಾರ ಈಗಾಗಲೇ ರೈತರ ರಾಷ್ಟ್ರೀಕೃತ ಬ್ಯಾಂಕ್ಗಳ ಸಾಲಮನ್ನಾ ಮಾಡುವ ಘೋಷಣೆ ಮಾಡಿದೆ.
ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಾಲ ಮನ್ನಾ ವಿಚಾರದ ಕುರಿತು ಚರ್ಚೆ ನಡೆಸಿದ್ದು, ಯಾವುದೇ ಬ್ಯಾಂಕ್ ರೈತರಿಗೆ ನೊಟೀಸ್ ನೀಡುವಂತಿಲ್ಲ ಎಂದು ತೀರ್ಮಾನಿಸಲಾಗಿದೆ. ಈ ಮಾಹಿತಿ ಶೀಘ್ರದಲ್ಲೇ ಬ್ಯಾಂಕ್ಗಳಿಗೆ ರವಾನೆಯಾಗಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ