ಬಿಜೆಪಿ ಅಧಿಕಾರಕ್ಕೆ ಬರಲು ಕಾಲ ಮಿಂಚಿಲ್ಲ
Team Udayavani, Sep 2, 2018, 6:50 AM IST
ಹುಬ್ಬಳ್ಳಿ: “ಪಕ್ಷದಲ್ಲಿ ನಾನು ಸಂಪೂರ್ಣ ಸಕ್ರಿಯವಾಗಿದ್ದೇನೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕೆಂಬುದು ಜನರ ಅಪೇಕ್ಷೆ ಆಗಿತ್ತು. ಆದರೆ, ಸ್ವಲ್ಪದರಲ್ಲಿಯೇ ಅದು ಮಿಸ್ ಆಯಿತು. ಮುಂದಿನ ದಿನಗಳಲ್ಲಿ ಕಾಲವೇ ಈ ಕುರಿತು ನಿರ್ಣಯಿಸಲಿದೆ’ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಜನರ ಆಶೀರ್ವಾದವಿದೆ. ಜಸ್ಟ್ ಮಿಸ್ ಆಗಿದ್ದರಿಂದ
ಅಧಿಕಾರದಿಂದ ದೂರ ಉಳಿಯಿತು. ಈಗಲೂ ಕಾಲ ಮಿಂಚಿಲ್ಲ. ಮುಂದಿನ ದಿನಗಳವರೆಗೆ ಕಾಯೋಣ ಎಂದರು.
ರಾಜ್ಯ ಸರಕಾರ ಬಗ್ಗೆ ಸ್ವಲ್ಪ ದಿನ ಬಿಟ್ಟು ಮಾತನಾಡುತ್ತೇನೆ. ಮುಖ್ಯಮಂತ್ರಿ ಕುಮಾರಸ್ವಾಮಿ ಆಡಳಿತ ನಡೆಸುತ್ತಿದ್ದು, ಈಗ 100 ದಿನವಾಗಿದೆ. ಹೀಗಾಗಿ,ಅವರ ಬಗ್ಗೆ ಈಗಲೇ ಮಾತನಾಡೋದು ಸರಿಯಲ್ಲ.ಇನ್ನೂ ಸ್ವಲ್ಪ ದಿನ ಅವರಿಗೂ ಅವಕಾಶ ಕೊಡೋಣ.
ನಂತರ ಮಾತನಾಡುವುದು ಒಳ್ಳೆಯದು. ಅವರು ದೇವಸ್ಥಾನಗಳಿಗೆ ಭೇಟಿ ಕೊಡುವುದನ್ನು ಮುಂದುವರಿಸಲಿ. ಜನರು ಇದನ್ನೆಲ್ಲ ನೋಡುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ
ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್
BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
MUST WATCH
ಹೊಸ ಸೇರ್ಪಡೆ
90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ
ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್ ಶೆಟ್ಟಿ ಬೆಳ್ಳಾರೆ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
Thailandನಲ್ಲಿ ಗುಜರಿ ಮಾಫಿಯಾದ ಕಿಂಗ್ ಪಿನ್ ರವಿ ಕಾನಾ, ಪ್ರಿಯತಮೆ ಕಾಜಲ್ ಜಾ ಬಂಧನ
LS Polls: ರಾಜ್ಯದ ಜನರಿಗೆ ಈಶ್ವರಪ್ಪ ಸ್ಪರ್ಧೆ ವಿಷಯ ಈಗ ಖಚಿತ: ಈಶ್ವರಪ್ಪ