ಬಿಜೆಪಿ ಅಧಿಕಾರಕ್ಕೆ ಬರಲು ಕಾಲ ಮಿಂಚಿಲ್ಲ
Team Udayavani, Sep 2, 2018, 6:50 AM IST
ಹುಬ್ಬಳ್ಳಿ: “ಪಕ್ಷದಲ್ಲಿ ನಾನು ಸಂಪೂರ್ಣ ಸಕ್ರಿಯವಾಗಿದ್ದೇನೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕೆಂಬುದು ಜನರ ಅಪೇಕ್ಷೆ ಆಗಿತ್ತು. ಆದರೆ, ಸ್ವಲ್ಪದರಲ್ಲಿಯೇ ಅದು ಮಿಸ್ ಆಯಿತು. ಮುಂದಿನ ದಿನಗಳಲ್ಲಿ ಕಾಲವೇ ಈ ಕುರಿತು ನಿರ್ಣಯಿಸಲಿದೆ’ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಜನರ ಆಶೀರ್ವಾದವಿದೆ. ಜಸ್ಟ್ ಮಿಸ್ ಆಗಿದ್ದರಿಂದ
ಅಧಿಕಾರದಿಂದ ದೂರ ಉಳಿಯಿತು. ಈಗಲೂ ಕಾಲ ಮಿಂಚಿಲ್ಲ. ಮುಂದಿನ ದಿನಗಳವರೆಗೆ ಕಾಯೋಣ ಎಂದರು.
ರಾಜ್ಯ ಸರಕಾರ ಬಗ್ಗೆ ಸ್ವಲ್ಪ ದಿನ ಬಿಟ್ಟು ಮಾತನಾಡುತ್ತೇನೆ. ಮುಖ್ಯಮಂತ್ರಿ ಕುಮಾರಸ್ವಾಮಿ ಆಡಳಿತ ನಡೆಸುತ್ತಿದ್ದು, ಈಗ 100 ದಿನವಾಗಿದೆ. ಹೀಗಾಗಿ,ಅವರ ಬಗ್ಗೆ ಈಗಲೇ ಮಾತನಾಡೋದು ಸರಿಯಲ್ಲ.ಇನ್ನೂ ಸ್ವಲ್ಪ ದಿನ ಅವರಿಗೂ ಅವಕಾಶ ಕೊಡೋಣ.
ನಂತರ ಮಾತನಾಡುವುದು ಒಳ್ಳೆಯದು. ಅವರು ದೇವಸ್ಥಾನಗಳಿಗೆ ಭೇಟಿ ಕೊಡುವುದನ್ನು ಮುಂದುವರಿಸಲಿ. ಜನರು ಇದನ್ನೆಲ್ಲ ನೋಡುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ