ಬಿಜೆಪಿ ಅಧಿಕಾರಕ್ಕೆ ಬರಲು ಕಾಲ ಮಿಂಚಿಲ್ಲ
Team Udayavani, Sep 2, 2018, 6:50 AM IST
ಹುಬ್ಬಳ್ಳಿ: “ಪಕ್ಷದಲ್ಲಿ ನಾನು ಸಂಪೂರ್ಣ ಸಕ್ರಿಯವಾಗಿದ್ದೇನೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಬೇಕೆಂಬುದು ಜನರ ಅಪೇಕ್ಷೆ ಆಗಿತ್ತು. ಆದರೆ, ಸ್ವಲ್ಪದರಲ್ಲಿಯೇ ಅದು ಮಿಸ್ ಆಯಿತು. ಮುಂದಿನ ದಿನಗಳಲ್ಲಿ ಕಾಲವೇ ಈ ಕುರಿತು ನಿರ್ಣಯಿಸಲಿದೆ’ ಎಂದು ಮಾಜಿ ಸಚಿವ ಜನಾರ್ದನ ರೆಡ್ಡಿ ಹೇಳಿದರು.
ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಗೆ ಜನರ ಆಶೀರ್ವಾದವಿದೆ. ಜಸ್ಟ್ ಮಿಸ್ ಆಗಿದ್ದರಿಂದ
ಅಧಿಕಾರದಿಂದ ದೂರ ಉಳಿಯಿತು. ಈಗಲೂ ಕಾಲ ಮಿಂಚಿಲ್ಲ. ಮುಂದಿನ ದಿನಗಳವರೆಗೆ ಕಾಯೋಣ ಎಂದರು.
ರಾಜ್ಯ ಸರಕಾರ ಬಗ್ಗೆ ಸ್ವಲ್ಪ ದಿನ ಬಿಟ್ಟು ಮಾತನಾಡುತ್ತೇನೆ. ಮುಖ್ಯಮಂತ್ರಿ ಕುಮಾರಸ್ವಾಮಿ ಆಡಳಿತ ನಡೆಸುತ್ತಿದ್ದು, ಈಗ 100 ದಿನವಾಗಿದೆ. ಹೀಗಾಗಿ,ಅವರ ಬಗ್ಗೆ ಈಗಲೇ ಮಾತನಾಡೋದು ಸರಿಯಲ್ಲ.ಇನ್ನೂ ಸ್ವಲ್ಪ ದಿನ ಅವರಿಗೂ ಅವಕಾಶ ಕೊಡೋಣ.
ನಂತರ ಮಾತನಾಡುವುದು ಒಳ್ಳೆಯದು. ಅವರು ದೇವಸ್ಥಾನಗಳಿಗೆ ಭೇಟಿ ಕೊಡುವುದನ್ನು ಮುಂದುವರಿಸಲಿ. ಜನರು ಇದನ್ನೆಲ್ಲ ನೋಡುತ್ತಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ