ಕ್ರಿಕೆಟ್: ಭದ್ರತೆ ಕೋರಿ ಡಿಸಿಎಂಗೆ ಮನವಿ
Team Udayavani, Sep 2, 2018, 6:20 AM IST
ಬೆಂಗಳೂರು: ಕನ್ನಡ ಚಿತ್ರರಂಗ ಸೆ. 8 ಮತ್ತು 9ರಂದು ಆಯೋಜಿಸಿರುವ ಕರ್ನಾಟಕ ಚಲನಚಿತ್ರ ಕ್ರಿಕೆಟ್ ಕಪ್
ಪಂದ್ಯಾವಳಿಗೆ ಪೊಲೀಸ್ ಭದ್ರತೆ ಸೇರಿ ಸ್ಥಳೀಯ ಆಡಳಿತದಿಂದ ಸಹಕಾರ ಕೋರಿ ಚಿತ್ರನಟ ಸುದೀಪ್ ಶನಿವಾರ
ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರನ್ನು ಭೇಟಿ ಮಾಡಿದರು.
ವಿಧಾನಸೌಧದಲ್ಲಿ ಉಪಮುಖ್ಯಮಂತ್ರಿಗಳನ್ನು ಭೇಟಿಯಾದ ಸುದೀಪ್, ಪಂದ್ಯ ವೀಕ್ಷಿಸಲು ಆಗಮಿಸುವಂತೆಯೂ ಮನವಿ
ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಡಾ.ಜಿ.ಪರಮೇಶ್ವರ್, ಎಲ್ಲ ರೀತಿಯ ಸಹಕಾರ ನೀಡುವ ಭರವಸೆ ನೀಡಿದರು.
ಕೊಡಗು ಸಂತ್ರಸ್ತರಿಗೆ ಪರಿಹಾರ: ಕೊಡಗಿನಲ್ಲಿ ಪ್ರವಾಹದಿಂದ ಸಂತ್ರಸ್ತರಾದವರಿಗೆ ಚಲನಚಿತ್ರ ರಂಗದಿಂದ
ನೆರವು ನೀಡಲು ನಿರ್ಧರಿಸಲಾಗಿದ್ದು, ಕ್ರಿಕೆಟ್ ಕಪ್ ಪಂದ್ಯಾವಳಿ ವೇಳೆ ಚಿತ್ರತಂಡದಿಂದ ಮುಖ್ಯಮಂತ್ರಿಗಳ
ಪರಿಹಾರ ನಿಧಿಗೆ ಈ ಮೊತ್ತವನ್ನು ಅರ್ಪಿಸಲಾಗುವುದು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ
Ballari: ಏ.12ರಂದು ಕೈ ಅಭ್ಯರ್ಥಿ ಈ.ತುಕಾರಾಂ ನಾಮಪತ್ರ ಸಲ್ಲಿಕೆ
Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ