ಪ್ರವಾಸಿಗರ ನಿರ್ಬಂಧ ಆದೇಶ ಸಡಿಲಿಸಲು ಜಿಲ್ಲಾಡಳಿತಕ್ಕೆ ಮನವಿ


Team Udayavani, Sep 2, 2018, 6:00 AM IST

madikeri-tourist-places.jpg

ಮಡಿಕೇರಿ: ಪ್ರಕೃತಿ ವಿಕೋಪದ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಗೆ ಪ್ರವಾಸಿಗರ ಪ್ರವೇಶದ ಮೇಲೆ ವಿಧಿಸಿರುವ ನಿರ್ಬಂಧವನ್ನು ಸೋಮವಾರಪೇಟೆ ಮತ್ತು ವೀರಾಜಪೇಟೆ ತಾಲೂಕುಗಳಲ್ಲಿ ಸಡಿಲಗೊಳಿಸುವಂತೆ ಮತ್ತು ಸೆ. 9ರ ಬಳಿಕ ಜಿಲ್ಲಾವ್ಯಾಪ್ತಿಯಲ್ಲಿ ನಿರ್ಬಂಧವನ್ನು ಸಂಪೂರ್ಣವಾಗಿ ರದ್ದುಗೊಳಿಸುವಂತೆ ಕೊಡಗು ಜಿಲ್ಲಾ ಹೋಟೆಲ್‌, ರೆಸಾರ್ಟ್‌ ಮತ್ತು ರೆಸ್ಟೋರೆಂಟ್‌ ಅಸೋಸಿಯೇಶನ್‌ ಜಿಲ್ಲಾಡಳಿತವನ್ನು ಆಗ್ರಹಿಸಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಸೋಸಿಯೇಶನ್‌ ಅಧ್ಯಕ್ಷ ಬಿ.ಆರ್‌.ನಾಗೇಂದ್ರ ಪ್ರಸಾದ್‌, ಪ್ರಾಕೃತಿಕ ವಿಪತ್ತು ನಿರ್ವಹಣೆಯಲ್ಲಿ ಜಿಲ್ಲಾಡಳಿತ ತೆಗೆದುಕೊಂಡ ಕ್ರಮಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಜತೆಗೆ, ಹೋಟೆಲ್‌, ರೆಸಾರ್ಟ್‌ ಮತ್ತು ರೆಸ್ಟೋರೆಂಟ್‌ ಉದ್ಯಮಗಳಲ್ಲಿ ತೊಡಗಿಸಿ ಕೊಂಡಿರುವ 15 ರಿಂದ 20 ಸಾವಿರ ಮಂದಿಯ ಅತಂತ್ರ ಬದುಕನ್ನು ಗಮನಿಸಿ ಈಗಿರುವ ನಿರ್ಬಂಧದ ನಿರ್ಧಾರವನ್ನು ಕೈಬಿಡಬೇಕೆಂದು ಮನವಿ ಮಾಡಿದರು.

ಸೆ.3ರ ವರೆಗೆ ಮಾಹಿತಿ ನೀಡಲು ಅವಕಾಶ: ಕೊಡಗಿನಲ್ಲಿ ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಕುಟುಂಬಗಳ ವೈಯಕ್ತಿಕ ವಿವರಗಳನ್ನು ಸಂಗ್ರಹಿಸುವ ಕಾಲಾವಧಿಯನ್ನು ಸೆ.3ರ ವರೆಗೆ ವಿಸ್ತರಿಸಲಾಗಿದೆ.

ಪ್ರಕೃತಿ ವಿಕೋಪದಿಂದ ಹಾನಿಗೊಳಗಾದ ಕುಟುಂಬಸ್ಥರು ತಾವು ಇರುವ ತಾತ್ಕಾಲಿಕ ಶಿಬಿರಗಳಲ್ಲಿ , ಗ್ರಾಮಗಳಲ್ಲಿ, ಗ್ರಾಮದಲ್ಲಿ/ಶಿಬಿರದಲ್ಲಿ ಇರದೆ ಬೇರೆ ಕಡೆ ಇರುವ ಸಂತ್ರಸ್ತರು ಸಂಬಂಧಪಟ್ಟ ನಾಡ ಕಚೇರಿ, ತಾಲೂಕು ಕಚೇರಿ ,
ತಹಶೀಲ್ದಾರ್‌ ಅವರನ್ನು ಸಂಪರ್ಕಿ ಸಬಹುದು ಎಂದು ಡೀಸಿ ಶ್ರೀವಿದ್ಯಾ ತಿಳಿಸಿದ್ದಾರೆ.

ಸಹಾಯಕ್ಕಾಗಿ ಸಹಾಯವಾಣಿ ಸಂಖ್ಯೆ 08272-221077/ 221088/ 221099, ತಹಶೀಲ್ದಾರ್‌-9845887257 ನ್ನು ಸಂಪರ್ಕಿಸಬಹುದು.

ಟಾಪ್ ನ್ಯೂಸ್

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!

Delhi: ದುಬಾರಿ ಮರ್ಸಿಡೆಸ್‌ ಕಾರಿನಲ್ಲಿ ಡ್ರಗ್ಸ್‌ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

11-

Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್

9-joshi

ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.