ನಾಡಿನಾದ್ಯಂತ ಶ್ರದ್ಧಾ ಭಕ್ತಿಯ ಶ್ರೀ ಕೃಷ್ಣ ಜನ್ಮಾಷ್ಟಮಿ;ವಿಶೇಷ ಪೂಜೆ
Team Udayavani, Sep 2, 2018, 11:50 AM IST
ಬೆಂಗಳೂರು /ಉಡುಪಿ: ದೇಶಾದ್ಯಂತ ಭಾನುವಾರ ಶ್ರೀ ಕೃಷ್ಣ ಜನ್ಮಾಷ್ಟಮಿ ಸಂಭ್ರಮ ಕಳೆಗಟ್ಟಿದ್ದು,ರಾಜ್ಯದಲ್ಲಿ ಕೊಡಗು ವಿಕೋಪದ ಹಿನ್ನಲೆಯಲ್ಲಿ ಸರಳವಾಗಿ ಆಚರಿಸಲಾಗುತ್ತಿದೆ.
ಕೃಷ್ಣನ ದೇವಾಲಯಗಳಲ್ಲಿ ವಿಶೇಷ ಪೂಜಾ ವಿಧಿ ವಿಧಾನಗಳು ನಡೆಯುತ್ತಿವೆ. ಕೃಷ್ಣ ನಗರಿ ಉಡುಪಿಯಲ್ಲಿ ಈ ಬಾರಿ ಕೊಡಗು ಮಳೆ ಹಾನಿಯ ಹಿನ್ನಲೆಯಲ್ಲಿ ವಿಜೃಂಭಣೆಯಿಲ್ಲದೆ ಆಚರಿಸಲಾಗುತ್ತಿದೆಯಾಗದರೂ ಹುಲಿವೇಷಗಳು ಮತ್ತು ವಿವಿಧ ವೇಷಧಾರಿಗಳ ತಂಡಗಳು ಮೆರುಗು ಹೆಚ್ಚಿಸಿವೆ.
ಬೆಂಗಳೂರಿನ ಇಸ್ಕಾನ್ ದೇಗುಲ ವಿಶೇಷವಾಗಿ ಅಲಂಕೃತವಾಗಿದ್ದು, ಸಾವಿರಾರು ಭಕ್ತರು ಸೇರಿದ್ದು ವಿಶೇಷ ಪೂಜೆ, ಪ್ರಾರ್ಥನೆ ಮತ್ತು ಭಜನೆಗಳನ್ನು ನಡೆಸಲಾಗುತ್ತಿದೆ.
ಉಡುಪಿಯಲ್ಲಿ ರಾತ್ರಿ 11.48ಕ್ಕೆ ಶ್ರೀಕೃಷ್ಣ ಮಠದ ತುಳಸೀಕಟ್ಟೆಯಲ್ಲಿ ಶ್ರೀಕೃಷ್ಣಾರ್ಘ್ಯ ಪ್ರದಾನ ನಡೆಯಲಿದೆ. ನಾಳೆ ಶ್ರೀಕೃಷ್ಣ ಲೀಲೋತ್ಸವ ನಡೆಯಲಿದೆ.
ನಾಡಿನಾದ್ಯಂದ ಮುದ್ದು ಕೃಷ್ಣ ವೇಷ ಸ್ಪರ್ಧೆ ಆಯೋಜಿಸಲಾಗಿದ್ದು ಪುಟಾಣಿಗಳು ಕೃಷ್ಣನಂತೆ ಕಂಗೊಳಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಕುಂದಾಪುರದಿಂದ ನೆಂಟರ ಮನೆಗೆ ಬಂದಿದ್ದ ಇಬ್ಬರು ಬಾಲಕರು ನೀರು ಪಾಲು
Lok Sabha Election: ಕಾಂಗ್ರೆಸ್ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ
BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ
Road mishap: ಬೆಳ್ಳಂಬೆಳಗ್ಗೆ ಪಿಕಪ್ ಢಿಕ್ಕಿ; ಮೂವರ ದುರ್ಮರಣ
ಲೋಕಸಭಾ ಕಣದಲ್ಲಿ ನಾರಿಶಕ್ತಿ ಪ್ರದರ್ಶನ: ಕಾಂಗ್ರೆಸ್ನಿಂದ 6, ಬಿಜೆಪಿಯಿಂದ 2 ಮಹಿಳೆಯರು
MUST WATCH
ಹೊಸ ಸೇರ್ಪಡೆ
Rameshwaram Cafe Case: ರಾಮೇಶ್ವರಂ ಕೆಫೆ ಸ್ಫೋಟ ಶಂಕಿತರು ಮತ್ತೆ 7 ದಿನ ಎನ್ಐಎ ವಶಕ್ಕೆ
FIR: ಬಾಲಕಿಗೆ ಲೈಂಗಿಕ ದೌರ್ಜನ್ಯ, ಆರೋಪಿ ಬಂಧನ: ಎಫ್ಐಆರ್
Fraud: ಹೂಡಿಕೆ ನೆಪದಲ್ಲಿ ವ್ಯಾಪಾರಿಗೆ 5 ಕೋಟಿ ವಂಚನೆ
Bengalur: ವೈದ್ಯರ ನಿರ್ಲಕ್ಷ್ಯಕ್ಕೆ ರೋಗಿ ಸಾವು; ಠಾಣೆ ಬಳಿ ಶವ ಇರಿಸಿ ಪ್ರತಿಭಟನೆ
Udupi-Chikmagalur Poll: ಬ್ರಹ್ಮಾವರ ಬ್ಲಾಕ್ ಕಾಂಗ್ರೆಸ್ ಸಮಿತಿ- ಇಂದು ಸಾರ್ವಜನಿಕ ಸಭೆ