ಯಾವುದೇ ಕ್ಷಣ ಮೈತ್ರಿ ಸರ್ಕಾರ ಪತನ
Team Udayavani, Sep 3, 2018, 6:00 AM IST
ದಾವಣಗೆರೆ: ಜನಾದೇಶಕ್ಕೆ ವಿರುದ್ಧವಾದ ಅಪವಿತ್ರ ಮೈತ್ರಿಯ ಸರ್ಕಾರ ಯಾವುದೇ ಸಂದರ್ಭದಲ್ಲಿ ಪತನವಾಗಬಹುದು. ಜನಾದೇಶದಂತೆ ಹೆಚ್ಚಿನ ಸ್ಥಾನ ಪಡೆದಿರುವ ಬಿಜೆಪಿ, ಯಡಿಯೂರಪ್ಪ ನೇತೃತ್ವದಲ್ಲಿ ಮತ್ತೂಮ್ಮೆ ಸರ್ಕಾರ ರಚಿಸಲಿದೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸೆಪ್ಟೆಂಬರ್ 3ನೇ ವಾರ ಮಂತ್ರಿ ಮಂಡಲ ವಿಸ್ತರಣೆ ಆಗುತ್ತಿದ್ದಂತೆ ಎರಡೂ
ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು, ಕಚ್ಚಾಟ ಸ್ಫೋಟಗೊಳ್ಳಲಿದೆ. ಆ ಎರಡು ಪಕ್ಷದವರೇ ಸರ್ಕಾರ ಉರುಳಿಸುತ್ತಾರೆಯೇ ಹೊರತು ಬಿಜೆಪಿ ಯಾವ ಪಾತ್ರವನ್ನೂ ವಹಿಸುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?