ಕಾಂಗ್ರೆಸ್ ಕೆಡವಲು ಜೈಲಿಗೆ ಹೋಗಿದ್ದೆ: ಜನಾರ್ದನ ರೆಡ್ಡಿ
Team Udayavani, Sep 3, 2018, 6:00 AM IST
ಬೆಳಗಾವಿ: “ಕಾಂಗ್ರೆಸ್ ಸರ್ಕಾರ ಕೆಳಗಿಸುವ ಉದ್ದೇಶದಿಂದಲೇ ನಾನು ನಾಲ್ಕು ವರ್ಷ ಜೈಲಿಗೆ ಹೋಗಿದ್ದೆ’ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದರು. ಸವದತ್ತಿ ತಾಲೂಕಿನ ಹೂಲಿ ಗ್ರಾಮದಲ್ಲಿ ವೆಂಕಟರೆಡ್ಡಿ ಫೌಂಡೇಶನ್ ವತಿಯಿಂದ ಭಾನುವಾರ ನಡೆದ ಸಂತ ಪಾಠ ಶಾಲೆ ಕಟ್ಟಡಕ್ಕೆ ಅಡಿಗಲ್ಲು ಸಮಾರಂಭದಲ್ಲಿ ಅವರು ಮಾತನಾಡಿದರು. “ಈ ವೇದಿಕೆ ಮೇಲೆ ಇರುವ ಯಾರೊಬ್ಬರೂ ಜೈಲಿಗೆ ಹೋಗಿಲ್ಲ ಅಂತ ಅನಿಸುತ್ತೆ. ಆದರೆ
ನಾನು ಕಾಂಗ್ರೆಸ್ ಪಕ್ಷ ಕೆಡವಲು ಜೈಲಿಗೆ ಹೋಗಿದ್ದೆ. ಮಾಜಿ ಶಾಸಕ ವೆಂಕಟರೆಡ್ಡಿ ಅವರು ಸ್ವಾತಂತ್ರ್ಯ ಹೋರಾಟದ ವೇಳೆ ಎಂಟು ವರ್ಷಗಳ ಕಾಲ ಜೈಲಿನಲ್ಲಿದ್ದರು. ಕಾಂಗ್ರೆಸ್ ಪಕ್ಷವನ್ನು ಬೆಳೆಸಲು ವೆಂಕಟರೆಡ್ಡಿ ಜೈಲಿಗೆ ಹೋಗಿದ್ದರು. ಆದರೆ ನಾನು ಆ ಪಕ್ಷವನ್ನು ಕೆಳಗಿಳಿಸುವ ಉದ್ದೇಶದಿಂದ ಜೈಲಿಗೆ ಹೋಗಿ ಬಂದಿದ್ದೇನೆ. ಇದೆಲ್ಲ ನೋಡಿದರೆ ನನಗೆ ಹಾಗೂ ವೆಂಕಟರೆಡ್ಡಿ ಅವರ ಮಧ್ಯೆ ಋಣಾನುಬಂಧ ಇದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
Election Commission: ಪ್ರಿಯಾಂಕ್ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ