ಕಾಂಗ್ರೆಸ್ ಕೆಡವಲು ಜೈಲಿಗೆ ಹೋಗಿದ್ದೆ: ಜನಾರ್ದನ ರೆಡ್ಡಿ
Team Udayavani, Sep 3, 2018, 6:00 AM IST
ಬೆಳಗಾವಿ: “ಕಾಂಗ್ರೆಸ್ ಸರ್ಕಾರ ಕೆಳಗಿಸುವ ಉದ್ದೇಶದಿಂದಲೇ ನಾನು ನಾಲ್ಕು ವರ್ಷ ಜೈಲಿಗೆ ಹೋಗಿದ್ದೆ’ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದರು. ಸವದತ್ತಿ ತಾಲೂಕಿನ ಹೂಲಿ ಗ್ರಾಮದಲ್ಲಿ ವೆಂಕಟರೆಡ್ಡಿ ಫೌಂಡೇಶನ್ ವತಿಯಿಂದ ಭಾನುವಾರ ನಡೆದ ಸಂತ ಪಾಠ ಶಾಲೆ ಕಟ್ಟಡಕ್ಕೆ ಅಡಿಗಲ್ಲು ಸಮಾರಂಭದಲ್ಲಿ ಅವರು ಮಾತನಾಡಿದರು. “ಈ ವೇದಿಕೆ ಮೇಲೆ ಇರುವ ಯಾರೊಬ್ಬರೂ ಜೈಲಿಗೆ ಹೋಗಿಲ್ಲ ಅಂತ ಅನಿಸುತ್ತೆ. ಆದರೆ
ನಾನು ಕಾಂಗ್ರೆಸ್ ಪಕ್ಷ ಕೆಡವಲು ಜೈಲಿಗೆ ಹೋಗಿದ್ದೆ. ಮಾಜಿ ಶಾಸಕ ವೆಂಕಟರೆಡ್ಡಿ ಅವರು ಸ್ವಾತಂತ್ರ್ಯ ಹೋರಾಟದ ವೇಳೆ ಎಂಟು ವರ್ಷಗಳ ಕಾಲ ಜೈಲಿನಲ್ಲಿದ್ದರು. ಕಾಂಗ್ರೆಸ್ ಪಕ್ಷವನ್ನು ಬೆಳೆಸಲು ವೆಂಕಟರೆಡ್ಡಿ ಜೈಲಿಗೆ ಹೋಗಿದ್ದರು. ಆದರೆ ನಾನು ಆ ಪಕ್ಷವನ್ನು ಕೆಳಗಿಳಿಸುವ ಉದ್ದೇಶದಿಂದ ಜೈಲಿಗೆ ಹೋಗಿ ಬಂದಿದ್ದೇನೆ. ಇದೆಲ್ಲ ನೋಡಿದರೆ ನನಗೆ ಹಾಗೂ ವೆಂಕಟರೆಡ್ಡಿ ಅವರ ಮಧ್ಯೆ ಋಣಾನುಬಂಧ ಇದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
MUST WATCH
ಹೊಸ ಸೇರ್ಪಡೆ
ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ