ಕಾಂಗ್ರೆಸ್ ಕೆಡವಲು ಜೈಲಿಗೆ ಹೋಗಿದ್ದೆ: ಜನಾರ್ದನ ರೆಡ್ಡಿ
Team Udayavani, Sep 3, 2018, 6:00 AM IST
ಬೆಳಗಾವಿ: “ಕಾಂಗ್ರೆಸ್ ಸರ್ಕಾರ ಕೆಳಗಿಸುವ ಉದ್ದೇಶದಿಂದಲೇ ನಾನು ನಾಲ್ಕು ವರ್ಷ ಜೈಲಿಗೆ ಹೋಗಿದ್ದೆ’ ಎಂದು ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಹೇಳಿದರು. ಸವದತ್ತಿ ತಾಲೂಕಿನ ಹೂಲಿ ಗ್ರಾಮದಲ್ಲಿ ವೆಂಕಟರೆಡ್ಡಿ ಫೌಂಡೇಶನ್ ವತಿಯಿಂದ ಭಾನುವಾರ ನಡೆದ ಸಂತ ಪಾಠ ಶಾಲೆ ಕಟ್ಟಡಕ್ಕೆ ಅಡಿಗಲ್ಲು ಸಮಾರಂಭದಲ್ಲಿ ಅವರು ಮಾತನಾಡಿದರು. “ಈ ವೇದಿಕೆ ಮೇಲೆ ಇರುವ ಯಾರೊಬ್ಬರೂ ಜೈಲಿಗೆ ಹೋಗಿಲ್ಲ ಅಂತ ಅನಿಸುತ್ತೆ. ಆದರೆ
ನಾನು ಕಾಂಗ್ರೆಸ್ ಪಕ್ಷ ಕೆಡವಲು ಜೈಲಿಗೆ ಹೋಗಿದ್ದೆ. ಮಾಜಿ ಶಾಸಕ ವೆಂಕಟರೆಡ್ಡಿ ಅವರು ಸ್ವಾತಂತ್ರ್ಯ ಹೋರಾಟದ ವೇಳೆ ಎಂಟು ವರ್ಷಗಳ ಕಾಲ ಜೈಲಿನಲ್ಲಿದ್ದರು. ಕಾಂಗ್ರೆಸ್ ಪಕ್ಷವನ್ನು ಬೆಳೆಸಲು ವೆಂಕಟರೆಡ್ಡಿ ಜೈಲಿಗೆ ಹೋಗಿದ್ದರು. ಆದರೆ ನಾನು ಆ ಪಕ್ಷವನ್ನು ಕೆಳಗಿಳಿಸುವ ಉದ್ದೇಶದಿಂದ ಜೈಲಿಗೆ ಹೋಗಿ ಬಂದಿದ್ದೇನೆ. ಇದೆಲ್ಲ ನೋಡಿದರೆ ನನಗೆ ಹಾಗೂ ವೆಂಕಟರೆಡ್ಡಿ ಅವರ ಮಧ್ಯೆ ಋಣಾನುಬಂಧ ಇದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
MUST WATCH
ಹೊಸ ಸೇರ್ಪಡೆ
ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್ಕುಮಾರ್
Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ