ಕೂದಲು ಉದುರಿದ್ದಕ್ಕೆ ಆತ್ಮಹತ್ಯೆ


Team Udayavani, Sep 3, 2018, 6:00 AM IST

x-9.jpg

ಮಡಿಕೇರಿ: ದಕ್ಷಿಣ ಕೊಡಗಿನ ನಿಟ್ಟೂರು ಗ್ರಾಮದಲ್ಲಿ ಹೇರ್‌ ಸ್ಟ್ರೈಟನಿಂಗ್‌ ಮಾಡಿಸಿಕೊಂಡ ಬಳಿಕ ಕೂದಲು ಉದುರಿತು ಎಂದು ಮನನೊಂದು ಕಾಲೇಜು ವಿದ್ಯಾರ್ಥಿನಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ನಿಟ್ಟೂರು ಗಾಂಡಂಗಡ ಪ್ರಭಾ ಹಾಗೂ ಶೈಲಾ ದಂಪತಿ ಪುತ್ರಿ ನೇಹಾ ಗಂಗಮ್ಮ (19) ಆತ್ಯಹತ್ಯೆ ಮಾಡಿಕೊಂಡ ವ ರು. ಮೈಸೂರು ಸೈಂಟ್‌ ಜೋಸೆಫ್ ಕಾಲೇಜಿನಲ್ಲಿ ಬಿಬಿಎ ಕಲಿಯುತ್ತಿದ್ದ ನೇಹಾ, ಅಲ್ಲಿನ ಗೋಕುಲಂನಲ್ಲಿರುವ ಪಿ.ಜಿ. ಯಲ್ಲಿದ್ದರು. ಇತ್ತೀಚೆಗೆ ಮೈಸೂರಿನ ಬ್ಯೂಟಿ ಸೆಂಟರ್‌ವೊಂದರಲ್ಲಿ ಹೇರ್‌ ಸ್ಟ್ರೈಟ ನಿಂಗ್‌ ಮಾಡಿಸಿಕೊಂಡ ಬಳಿಕ, ಆಕೆಯ ಕೂದಲು ಉದುರಲು ಆರಂಭಿಸಿತು ಎನ್ನಲಾಗಿದೆ. ಇದೇ ಕಾರಣಕ್ಕೆ ನೊಂದು ಕಾಲೇಜಿಗೆ ಹೋಗುವುದಿಲ್ಲ ಎಂದು ಮನೆಯಲ್ಲಿ ಹೇಳಿದ್ದಳು.

ಹೆತ್ತವರು ಆಕೆಯನ್ನು ಸಮಾಧಾನಪಡಿಸಿ, ಕಾಲೇಜಿಗೆ ಹೋಗುವಂತೆ ಮಾಡಿದ್ದರು. ಆದರೆ ಆ.28ರಂದು ಪಿಜಿಯಿಂದ ಕಾಲೇಜಿಗೆಂದು ಹೋಗಿದ್ದ ನೇಹಾ, ಬಳಿಕ ನಾಪತ್ತೆಯಾಗಿದ್ದಳು. ಈ ಸಂಬಂಧ ಪಿ.ಜಿ.ಮಾಲೀಕ ಕಾರ್ಯಪ್ಪ ಪೊಲೀಸರಿಗೆ ದೂರು ನೀಡಿದ್ದರು. ಈ ಮಧ್ಯೆ, ಶನಿವಾರ ಕೆಲವರು ಗಾಳ ಹಾಕಲೆಂದು ಲಕ್ಷ್ಮಣತೀರ್ಥ ನದಿಗೆ ತೆರಳಿದ್ದರು. ಆಗ ನದಿಯಲ್ಲಿ ಮೃತದೇಹವೊಂದು ಪತ್ತೆಯಾಯಿತು. ಅವರು ಆದೇಂಗಡ ಕುಟುಂಬಸ್ಥರಿಗೆ ತಿಳಿಸಿದ್ದು, ಗ್ರಾಮಸ್ಥರು ಸ್ಥಳಕ್ಕೆ ತೆರಳಿ ಮೃತದೇಹವನ್ನು ಹೊರತೆಗೆದು ನೋಡಿದಾಗ ಅದು ಸಂಪೂರ್ಣವಾಗಿ ಊದಿಕೊಂಡು ಗುರುತು ಸಿಗಲಾರದ ಸ್ಥಿತಿಯಲ್ಲಿತ್ತು. ಆದರೆ, ಮೃತದೇಹದ ಬೆರಳಿನಲ್ಲಿದ್ದ ಉಂಗುರ ಹಾಗೂ ಧರಿಸಿದ್ದ ಬಟ್ಟೆಯ ಆಧಾರದಲ್ಲಿ ಅದು ನೇಹಾಳದ್ದು ಎಂದು ಕುಟುಂಬಸ್ಥರು ದೃಢಪಡಿಸಿದರು.

ನೇಹಾ, ಮೈಸೂರಿನಿಂದ ಊರಿಗೆ ಬಂದು ಆ.28ರಂದೇ ನಿಟ್ಟೂರು ಸೇತುವೆಯಿಂದ ಲಕ್ಷ್ಮಣತೀರ್ಥ ನದಿಗೆ ಹಾರಿ ಆತ್ಮಹತ್ಯೆ  ಡಿಕೊಂಡಿರಬೇಕೆಂದು ಶಂಕಿಸಲಾಗಿದೆ. ಪೊನ್ನಂಪೇಟೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ನೇಹಾಳ ಹೆತ್ತ ವರು ಆಕೆ ಕೂದಲು ಸ್ಟ್ರೈಟನಿಂಗ್‌ ಮಾಡಿ ಸಿಕೊಂಡಿರುವ ಮೈಸೂರಿನ ಬ್ಯೂಟಿ ಸೆಂಟರ್‌ ವಿರುದ್ಧವೂ  ದೂರು ನೀಡಿದ್ದಾರೆ. 

ಟಾಪ್ ನ್ಯೂಸ್

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Eshwarappa ವಿರುದ್ಧ ಕ್ರಮದ ಬಗ್ಗೆ ಪಕ್ಷದಿಂದಲೇ ನಿರ್ಧಾರ: ಯಡಿಯೂರಪ್ಪ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

BJP ಪ್ರಾಥಮಿಕ ಸದಸ್ಯತ್ವಕ್ಕೆ ಸಂಸದ ಸಂಗಣ್ಣ ಕರಡಿ ರಾಜೀನಾಮೆ… ಮುಂದಿನ ನಡೆ ಏನು?

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

ವಿಟ್ಲ:ಅಡ್ಯನಡ್ಕ ಸಮೀಪ ಗುಡ್ಡಕ್ಕೆ ಬೆಂಕಿ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Madikeri; ಅಯ್ಯಂಗೇರಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳ ಸೆರೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Udupi; ಚೆಕ್‌ ಅಮಾನ್ಯ ಪ್ರಕರಣ: ಆರೋಪಿಗೆ ಶಿಕ್ಷೆ

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Belthangady ಶಾಲಾ ಬಸ್‌ ಚಾಲಕ ಹೃದಯಾಘಾತದಿಂದ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Mangaluru ವೈದ್ಯಕೀಯ ಪದವೀಧರೆ ಪಿಜಿಯಲ್ಲಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.