15ರಂದು ಕೆಎಲ್ಎಸ್ ಅಮೃತ ಮಹೋತ್ಸವ
Team Udayavani, Sep 3, 2018, 6:00 AM IST
ಬೆಳಗಾವಿ: ಇಲ್ಲಿಯ ಪ್ರತಿಷ್ಠಿತ ಕರ್ನಾಟಕ ಲಾ ಸಂಸ್ಥೆ (ಕೆಎಲ್ಎಸ್)ಯ ಅಮೃತ ಮಹೋತ್ಸವ ಸೆ.15ರಂದು ಜರುಗಲಿದ್ದು, ಸಮಾರಂಭಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ, ರಾಜ್ಯಪಾಲ ವಿ.ಆರ್.ವಾಲಾ, ಮುಖ್ಯಮಂತ್ರಿ ಕುಮಾರಸ್ವಾಮಿ ಆಗಮಿಸಲಿದ್ದಾರೆ ಎಂದು ಕೆಎಲ್ಎಸ್ ಅಧ್ಯಕ್ಷ ಅನಂತ ಮಂಡಗಿ ತಿಳಿಸಿದರು.
ಭಾನುವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, 1939ರಲ್ಲಿ ಸಪ್ತರ್ಷಿಗಳು ಆರಂಭಿಸಿದ ಕರ್ನಾಟಕ ಲಾ ಸೊಸೈಟಿ ಇಂದು ಹೆಮ್ಮರವಾಗಿ
ಬೆಳೆದಿದೆ. 75 ವರ್ಷಗಳ ಪೂರ್ಣಗೊಳಿಸಿ ಸಾರ್ಥಕತೆ ಪಡೆದುಕೊಂಡಿದೆ. ಈ ಹೆಮ್ಮೆಯ ಕ್ಷಣದ ಸಾಧನೆಯ ಮೈಲುಗಲ್ಲು ಅಭಿನಂದಿಸಲು ಕಾರ್ಯಕ್ರಮ ಹಮ್ಮಿ ಕೊಳ್ಳಲಾಗಿದೆ. ಕಾರ್ಯಕ್ರಮದ ಪಟ್ಟಿ ಸಿದ್ಧಗೊಂಡಿಲ್ಲ. ರಾಷ್ಟ್ರಪತಿ ಕಾರ್ಯಾಲಯದಿಂದ ಬರುವ ಸೂಚನೆ ಮೇರೆಗೆ ಆಹ್ವಾನ ಪತ್ರಿಕೆ ಸಿದ್ಧಗೊಳಿಸಲಾಗುವುದು. ಜತೆಗೆ ಪೊಲೀಸರ ನಿರ್ದೇಶನದಂತೆ ಜಿಐಟಿ ಕಾಲೇಜು ಕ್ಯಾಂಪಸ್ ನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Paper leak case: ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ; 15 ಮಂದಿ ಆರೋಪಿಗಳು ಖುಲಾಸೆ
ಉಡುಪಿಯಲ್ಲಿ ಕೋಮು ಪ್ರಚೋದನೆಯ ಭಾಷಣ; ಕಾಜಲ್ ಹಿಂದುಸ್ತಾನಿ ವಿರುದ್ಧದ FIRಗೆ ಮಧ್ಯಂತರ ತಡೆ
Vote; ಬೇರೆಲ್ಲ ಬದಿಗಿಡಿ ಇಂದು ತಪ್ಪದೆ ಮತ ಚಲಾಯಿಸಿ! :ನೀವು ಗಮನಿಸಬೇಕಾದದ್ದು..
MUST WATCH
ಹೊಸ ಸೇರ್ಪಡೆ
Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ
IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ; ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?