15ರಂದು ಕೆಎಲ್ಎಸ್ ಅಮೃತ ಮಹೋತ್ಸವ
Team Udayavani, Sep 3, 2018, 6:00 AM IST
ಬೆಳಗಾವಿ: ಇಲ್ಲಿಯ ಪ್ರತಿಷ್ಠಿತ ಕರ್ನಾಟಕ ಲಾ ಸಂಸ್ಥೆ (ಕೆಎಲ್ಎಸ್)ಯ ಅಮೃತ ಮಹೋತ್ಸವ ಸೆ.15ರಂದು ಜರುಗಲಿದ್ದು, ಸಮಾರಂಭಕ್ಕೆ ರಾಷ್ಟ್ರಪತಿ ರಾಮನಾಥ ಕೋವಿಂದ, ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ಅಟಾರ್ನಿ ಜನರಲ್ ಕೆ.ಕೆ. ವೇಣುಗೋಪಾಲ, ರಾಜ್ಯಪಾಲ ವಿ.ಆರ್.ವಾಲಾ, ಮುಖ್ಯಮಂತ್ರಿ ಕುಮಾರಸ್ವಾಮಿ ಆಗಮಿಸಲಿದ್ದಾರೆ ಎಂದು ಕೆಎಲ್ಎಸ್ ಅಧ್ಯಕ್ಷ ಅನಂತ ಮಂಡಗಿ ತಿಳಿಸಿದರು.
ಭಾನುವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, 1939ರಲ್ಲಿ ಸಪ್ತರ್ಷಿಗಳು ಆರಂಭಿಸಿದ ಕರ್ನಾಟಕ ಲಾ ಸೊಸೈಟಿ ಇಂದು ಹೆಮ್ಮರವಾಗಿ
ಬೆಳೆದಿದೆ. 75 ವರ್ಷಗಳ ಪೂರ್ಣಗೊಳಿಸಿ ಸಾರ್ಥಕತೆ ಪಡೆದುಕೊಂಡಿದೆ. ಈ ಹೆಮ್ಮೆಯ ಕ್ಷಣದ ಸಾಧನೆಯ ಮೈಲುಗಲ್ಲು ಅಭಿನಂದಿಸಲು ಕಾರ್ಯಕ್ರಮ ಹಮ್ಮಿ ಕೊಳ್ಳಲಾಗಿದೆ. ಕಾರ್ಯಕ್ರಮದ ಪಟ್ಟಿ ಸಿದ್ಧಗೊಂಡಿಲ್ಲ. ರಾಷ್ಟ್ರಪತಿ ಕಾರ್ಯಾಲಯದಿಂದ ಬರುವ ಸೂಚನೆ ಮೇರೆಗೆ ಆಹ್ವಾನ ಪತ್ರಿಕೆ ಸಿದ್ಧಗೊಳಿಸಲಾಗುವುದು. ಜತೆಗೆ ಪೊಲೀಸರ ನಿರ್ದೇಶನದಂತೆ ಜಿಐಟಿ ಕಾಲೇಜು ಕ್ಯಾಂಪಸ್ ನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು
Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ